ನೈರುತ್ಯ ಪದವೀಧರ ಕ್ಷೇತ್ರ: ದ.ಕ. 16869, ಶಿಕ್ಷಕರ ಕ್ಷೇತ್ರ: 6753 ಮತದಾರರು

0
ಮ೦ಗಳೂರು: ವಿಧಾನಪರಿಷತ್ ನೈರುತ್ಯ ಕ್ಷೇತ್ರಗಳ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಪದವೀಧರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16869 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 6753 ಮತದಾರರು ಇದ್ದಾರೆ.ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಜಿಲ್ಲೆಯ ಅಂತಿಮ ಮತದಾರರ ಪಟ್ಟಿ...

ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು:ಕರಾವಳಿ ಭಾಗದ ಬಹುದಿನಗಳ ಕನಸಾದ ಮಂಗಳೂರು-ಮಡಗಾಂವ್ ನಡುವಿನ 'ವಂದೇ ಭಾರತ್' ಎಕ್ಸ್ಪ್ರೆಸ್ ರೈಲ್‌ ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಅಯೋಧ್ಯೆಯಿ೦ದ ವರ್ಚುವಲ್ ಆಗಿ ಚಾಲನೆ ನೀಡಿದರು.ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ ಅ೦ಗವಾಗಿ ಬೆಳಗ್ಗೆ 10 ಗಂಟೆಗೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದ ಒಂದನೇ ಫ್ಲ್ಯಾಟ್‌ಫಾರಂನಲ್ಲಿಔಪಚಾರಿಕ ಸಮಾರಂಭ ಜರಗಿತು.ಸಮಾರಂಭದಲ್ಲಿ...

ಬ್ಯಾಂಕ್ ಆಫ್ ಬರೋಡಾದಿಂದ ರಿಟೈಲ್ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳ ಹೆಚ್ಚಳ

0
ಮ೦ಗಳೂರು: ಗ್ರಾಹಕರ ಮೌಲ್ಯವನ್ನು ಹೆಚ್ಚಿಸಲು ಮತ್ತು ಅದರ ಠೇವಣಿ ಬಂಡವಾಳವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕಾರ್ಯತಂತ್ರದ ಕ್ರಮದಲ್ಲಿ, ಬ್ಯಾಂಕ್ ಆಫ್ ಬರೋಡಾವು NRO ಟರ್ಮ್ ಠೇವಣಿಗಳನ್ನು ಒಳಗೊಂಡಂತೆ ದೇಶೀಯ ಚಿಲ್ಲರೆ ಅವಧಿಯ ಠೇವಣಿಗಳ ಮೇಲಿನ ಬಡ್ಡಿದರಗಳಲ್ಲಿ ಗಣನೀಯ ಮೇಲ್ಮುಖ ಪರಿಷ್ಕರಣೆಯನ್ನು ಘೋಷಿಸಿದೆ. 2 ಕೋಟಿಗಿಂತ ಕಡಿಮೆ ಠೇವಣಿಗಳ ಮೇಲೆ ಅನ್ವಯವಾಗುವ ಪರಿಷ್ಕೃತ ದರಗಳು ಡಿಸೆಂಬರ್ 29,...

ಜನವರಿ 3ರಂದು ಸಿರಿಧಾನ್ಯ ನಡಿಗೆ

0
ಮಂಗಳೂರು: ಜಿಲ್ಲೆಯ ಕೃಷಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ 2023ರ ಪ್ರಯುಕ್ತ ಸಿರಿಧಾನ್ಯ ನಡಿಗೆ ಕಾರ್ಯಕ್ರಮ 2024ರ ಜನವರಿ 3 ಬುಧವಾರ ಬೆಳಿಗ್ಗೆ 7 ಗಂಟೆಗೆನಗರದ ಪುರಭವನದಿಂದ ಪ್ರಾರಂಭಗೊಂಡು ಹಂಪನಕಟ್ಟೆ ಸರ್ಕಲ್, ವಿಶ್ವಭವನ, ಸಿಟಿಸೆಂಟರ್, ನವಭಾರತ್ ಸರ್ಕಲ್, ಬೆಸೆಂಟ್, ಬಳ್ಳಾಲ್‍ಬಾಗ್ ಸರ್ಕಲ್, ಮಂಗಳೂರು ಮಹಾನಗರಪಾಲಿಕೆ ರಸ್ತೆ ಮೂಲಕ ಲೇಡಿಹಿಲ್ ಸರ್ಕಲ್ ಆಗಿ ಮಂಗಳಾ...

ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್ 2024” ಜೆರ್ಸಿ ಬಿಡುಗಡೆ

0
ಮಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ 2024ರ ಜ.5,6,7ರಂದು ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯಲಿರುವ 'ಕೆಯು ಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಪ್ರಯುಕ್ತ ಜೆರ್ಸಿಯನ್ನು ನಗರದ ಓಶಿಯನ್ ಪರ್ಲ್ ಸಭಾಂಗಣದಲ್ಲಿ ಶನಿವಾರಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ...

ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ಚೇತನ ಕುವೆಂಪು

0
ಮಂಗಳೂರು: ವಿಶ್ವ ಮಾನವರಾಗಲು ವಿದ್ಯೆಯ ಕೇಂದ್ರೀಕರಣ ಮಾತ್ರವಲ್ಲ ಸಮಗ್ರವಾದ ಜ್ಞಾನವನ್ನು ಗ್ರಹಿಸುವುದು ಮುಖ್ಯ ಎಂದು ಕಾಸರಗೋಡು ಪೆರಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಪ್ರೋ.ಚೇತನ್ ಮುಂಡಾಜೆ ಹೇಳಿದರು.ಅವರು ಶುಕ್ರವಾರ ನಗರದ ರಥಬೀದಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಮಾನವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಕುವೆಂಪು ಅವರು ಕವಿತೆ, ವೈಚಾರಿಕ ಕಾದಂಬರಿ,...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಬೆದರಿಕೆ ಅಣಕು ಸಮರಾಭ್ಯಾಸನಡೆಯಿತು. ವಿಮಾನ ನಿಲ್ದಾಣದ ಭದ್ರತಾ ಪ್ರತಿಕ್ರಿಯೆ ವ್ಯವಸ್ಥೆಯನ್ನು ಪರೀಕ್ಷಿಸಲು ಮತ್ತು ಬಿಕ್ಕಟ್ಟಿನ ಸಮಯದಲ್ಲಿ ವಿವಿಧ ಮಧ್ಯಸ್ಥಗಾರರುಮತ್ತು ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಪರೀಕ್ಷಿಸಲು ವಿಮಾನ ನಿಲ್ದಾಣದ ಸಿಬ್ಬಂದಿ ಪಾರ್ಕಿಂಗ್ ಸ್ಥಳದಲ್ಲಿ ಈ ಅಭ್ಯಾಸವನ್ನು ನಡೆಸಲಾಯಿತು. ಡ್ರಿಲ್ ಮಧ್ಯಾಹ್ನ ೧ ಗಂಟೆಗೆ ಪ್ರಾರಂಭವಾಯಿತು ಮತ್ತು ಮಧ್ಯಾಹ್ನ ೨...

ಆನ್ಲೈನ್ ಪಾಟ್‌೯ ಟೈಮ್‌ ಜಾಬ್‌ ನೀಡುವುದಾಗಿ ಹೇಳಿ 16 ಲಕ್ಷ ರೂ.ವ೦ಚನೆ

0
ಮ೦ಗಳೂರು: ಆನ್ಲೈನ್ ಪಾಟ್‌೯ ಟೈಮ್‌ ಜಾಬ್‌ ನೀಡುವುದಾಗಿ ನ೦ಬಿಸಿ 16 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸಿಇಎನ್‌ ಅಪರಾಧ ಪೊಲೀಸು ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರು ಪುತ್ತೂರಿನಲ್ಲಿರುವ ಸಹಕಾರಿ ಸಂಘವೊ೦ದರಲ್ಲಿ ಶಾಖಾಧಿಕಾರಿಯಾಗಿ ಆಗಿ ಕೆಲಸ ಮಾಡುತ್ತಿದ್ದು, ದಿನಾಂಕ:8-11-2023 ರಂದು Telegram ನಲ್ಲಿ DABS INDIA ಎಂಬವರು ಪಾಟ್‌೯ ಟೈಮ್‌ ಜಾಬ್‌ನೀಡುವುದಾಗಿ ಹೇಳಿ ಅ೦ಕಿತಾ ಶಮಾ೯...

ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗೆ ಭೂಮಿ ಪೂಜೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಜೋಡುಮಠ ರಸ್ತೆಯಲ್ಲಿರುವ ಕೆರೆಕಟ್ಟೆ ಹನುಮಂತ ದೇವಸ್ಥಾನದ ಅಭಿವೃದ್ಧಿಯ ಕಾಮಗಾರಿಗಾಗಿ ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಮನವಿ ಮೇರೆಗೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ವಿಶೇಷ ಅನುದಾನ ಒದಗಿಸಿದ್ದು ಇದರ ಭೂಮಿ ಪೂಜೆಯು ದೇವಸ್ಥಾನದ ಆವರಣದಲ್ಲಿ...

ಡಿ.30ರಂದು ಮಂಗಳೂರು-ಮಡ್ಗಾಂವ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಚಾಲನೆ

0
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ಡಿ.30ರಂದು ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ತಯಾರಿಯ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳೂರು-ಮಡ್ಗಾಂವ್‌(ಗೋವಾ) ನಡುವಿನ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಡಿ.30ರಂದು ಪ್ರಧಾನಿ ನರೇಂದ್ರ ಮೋದಿ ಅವರು . ಬೆಳಗ್ಗೆ 11 ಗಂಟೆಗೆ ವಿಡಿಯೋ...