ಇ-ಖಾತಾ ಸರ್ವರ್ ಸಮಸ್ಯೆಯಿಂದ ಸಾರ್ವಜನಿಕರು ಹೈರಾಣು:- ಶಾಸಕ ಕಾಮತ್
ಮಂಗಳೂರು : ಮ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ–ಖಾತಾಕ್ಕಾಗಿ ಜನಸಾಮಾನ್ಯರು ಅನುಭವಿಸುತ್ತಿರುವ ತೊಂದರೆ ಮುಂದುವರಿದಿದ್ದು ಇನ್ನೂ ಸಹ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಮೊನ್ನೆಯವರೆಗೆ ಇದ್ದ ಬದ್ದ ಅಧಿಕಾರಿಗಳನ್ನೆಲ್ಲಾ ಅವೈಜ್ಞಾನಿಕ ಸಮೀಕ್ಷೆಗೆ ನಿಯೋಜಿಸಿಕೊಂಡ ಪರಿಣಾಮ ಎಷ್ಟೇ ತುರ್ತು ಪರಿಸ್ಥಿತಿಯಿದ್ದರೂ...
ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ನ೦ಬಿಸಿ 24.78 ಲಕ್ಷ ರೂ. ವ೦ಚನೆ
ಮ೦ಗಳೂರು: ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ತತ್ಕ್ಷಣದಲ್ಲಿ ಪರಿಹರಿಸುವುದಾಗಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274/- ರೂ ವಂಚನೆ ನಡೆಸಿದ ವ್ಯಕ್ತಿಯನ್ನು ಸೈಬರ್ ಅಪರಾಧ ಪೊಲೀಸರು ಬ೦ಧಿಸಿದ್ದಾರೆ.
ಮೂಲತ ಬೆಂಗಳೂರು ಯಶವಂತಪುರ 1st ಹಂತದ ನಿವಾಸಿ, ಪ್ರಸ್ತುತ ಸುಂಕದಕಟ್ಟೆ ಶ್ರೀನಿವಾಸ ನಗರದಲ್ಲಿ ವಾಸವಿರುವ ...
ಗೃಹರಕ್ಷಕರ ಪ್ರವಾಹ ರಕ್ಷಣಾ ತರಬೇತಿ
ಮಂಗಳೂರು: ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿ, ಬೆಂಗಳೂರಿನಲ್ಲಿ ಅ.23 ರಿಂದ ನ.5 ರವರೆಗೆ 14 ದಿನಗಳು ನಡೆದ ಗೃಹರಕ್ಷಕರ “ಪ್ರವಾಹ ರಕ್ಷಣಾ ತರಬೇತಿ”ಯಲ್ಲಿ ಕರ್ನಾಟಕ ರಾಜ್ಯದ 27 ಜಿಲ್ಲೆಯ ಗೃಹರಕ್ಷಕರು ಭಾಗವಹಿಸಿದ್ದರು.ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಘಟಕದ ಗೃಹರಕ್ಷಕರಾದ ಸಂತೋಷ್ ಸಲ್ದಾನ, ಮತ್ತು ತೃತೇಶ್ ಇವರು ಯಶಸ್ವಿಯಾಗಿ ತರಬೇತಿಯನ್ನು ಪೂರೈಸಿರುತ್ತಾರೆ. ಚಿನ್ನದ ಪದಕ ವಿಜೇತರಾದ...
ಅಗ್ನಿವೀರ ನೇಮಕಾತಿ Rally
ಮಂಗಳೂರು: ಬಳ್ಳಾರಿ (ಕರ್ನಾಟಕ) ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 13 ರಿಂದ ನವೆಂಬರ್ 19 ರವರೆಗೆ ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗಾಗಿ ಬೆಂಗಳೂರಿನ ನೇಮಕಾತಿ ಕಚೇರಿ (ಮುಖ್ಯ ಕಚೇರಿ) ಅಗ್ನಿವೀರ ನೇಮಕಾತಿ Rallyಯನ್ನು ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕದ ಅಗ್ನಿವೀರ ವಿಭಾಗಗಳ ಅರ್ಜಿದಾರರು 2025 ರ ಜೂನ್ 30 ರಿಂದ ಜುಲೈ 10 ರವರೆಗೆ ನಡೆಸಿದ ಆನ್ಲೈನ್ ಸಾಮಾನ್ಯ...
ಬಾಲಕಾರ್ಮಿಕ ರಕ್ಷಣೆಯ ಕಾರ್ಯಾಚರಣೆ: 3 ಕಿಶೋರ ಕಾರ್ಮಿಕರು ಪತ್ತೆ
ಮಂಗಳೂರು: ನಗರದ ಸ್ಟೇಟ್ಬ್ಯಾಂಕ್, ಹಂಪನಕಟ್ಟೆ, ಬಂದರ್, ಸೆಂಟ್ರಲ್ ಮಾರ್ಕೆಟ್ ಮುಂತಾದ ಕಡೆ ಸೋಮವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಸಮಿತಿ ಸದಸ್ಯರು, ತಹಶೀಲ್ದಾರರ ನೇತೃತ್ವದಲ್ಲಿ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ರೇಷ್ಮೆ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ...
ಚಿಲ್ಲರೆ ಸಿಗರೇಟ್ ಮಾರುವ ಅಂಗಡಿಗಳನ್ನು ಬಂದ್ ಮಾಡಲು ಸೂಚನೆ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರಾಟ ಮಾಡುವ ಅಂಗಡಿ ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು. ಕೆ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಮಟ್ಟದ...
ಮಂಗಳೂರಿನ ಇಎಸ್ಐ ಆಸ್ಪತ್ರೆಯನ್ನು ಇಎಸ್ಐಸಿಗೆ ಹಸ್ತಾಂತರಿಸಲು ಕೇಂದ್ರ ಕಾರ್ಮಿಕ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ
ನವದೆಹಲಿ: ಮಂಗಳೂರಿನ ಆಸ್ಪತ್ರೆಯನ್ನು ಇಎಸ್ಐಸಿ (ESIC)ಗೆ ಹಸ್ತಾಂತರಿಸಲು ಅನೂಕೂಲ ಮಾಡಿಕೊಡುವುದಕ್ಕೆ ರಾಜ್ಯ ಸರ್ಕಾರದಿಂದ ನೂತನವಾಗಿ ರಚನೆಯಾಗಿರುವ ಕರ್ನಾಟಕ ಇಎಸ್ಐ ಸೊಸೈಟಿಗೆ ನಾಮ ನಿರ್ದೇಶನಗೊಂಡಿರುವ ಸದಸ್ಯರ ಆಯ್ಕೆಗೆ ಅನುಮೋದನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಕೇಂದ್ರ...
ಅಬ್ಬ್ಬಕ್ಕ ಉತ್ಸವ ಸಮಿತಿಯಿಂದ ರಾಜ್ಯೋತ್ಸವ
ಮಂಗಳೂರು : ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ, ದಿ.ಮನೋಹರ ಪ್ರಸಾದ್ ಸಂಸ್ಕರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಕುತ್ತಾರಿನ ವೆಜಿನೇಷನ್ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಮಾತನಾಡಿ ‘ ಕಳೆದ 28 ವರ್ಷಗಳಿಂದ ಅಬ್ಬಕ್ಕ ಉತ್ಸವ ಸಮಿತಿಯು ಅಬ್ಬಕ್ಕನ ಹೆಸರಿನಲ್ಲಿ ನಿರಂತರ ಸಾಹಿತ್ಯ ಹಾಗೂ...
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ
ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ...
ಬಂಟರ ಯಾನೆ ನಾಡವರ ಮಾತೃ ಸಂಘದ 104 ನೇ ವಾರ್ಷಿಕ ಸಭೆ
ಮಂಗಳೂರು: ಬಂಟ ಸಮಾಜ ಬಾಂಧವರೊಳಗೆ ಬಾಂಧವ್ಯ ನಶಿಸಿ ಹೋಗುತ್ತಿದೆ. ಸಮಾಜ ಬಾಂಧವರೊಳಗಿನ ಬಾಂಧವ್ಯವನ್ನು ಪುನರುತ್ಥಾನ ಮಾಡುವ ಮಹೋನ್ನತವಾದ ಕಾರ್ಯವನ್ನು ನಾವು ಮಾಡಬೇಕಾಗಿದೆ. ನಮ್ಮವರು ಜಗತ್ತಿನಾದ್ಯಂತ ಚದುರಿ, ಪಸರಿಸಿ ಹೋಗಿದ್ದಾರೆ. ಅವರು ಯಾವ ಪರಿಸ್ಥಿತಿಯಲ್ಲಿದ್ದಾರೆ, ಎಲ್ಲಿದ್ದಾರೆ ಎಂಬ ವಿಷಯ, ಮಾಹಿತಿ ನಮ್ಮಲಿಲ್ಲ. ಸಹಸ್ರಾರು ಸಮಾಜ ಬಾಂಧವರು ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅವರ ಕಣ್ಣೀರನ್ನು ಒರೆಸಿ ಅವರಿಗೆ...





