ಅನಧಿಕೃತ ಮರಳು ಗಣಿಗಾರಿಕೆ: 5 ದೋಣಿ ವಶ
ಮಂಗಳೂರು: ಮಂಗಳೂರು ತಾಲ್ಲೂಕು ಅಡ್ಡೂರು ಗ್ರಾಮದ ಕೆಳಗಿನ ಕೆರೆ ಎಂಬಲ್ಲಿ ಡಿ. 22ರಂದು ಅನಧಿಕೃತವಾಗಿ ಸಾಮಾನ್ಯ ಮರಳನ್ನು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿಯ ಆಧಾರದಲ್ಲಿ ಉಪ ನಿರ್ದೇಶಕರಾದ ಇ.ಸಿ ದ್ವಿತೀಯ ಮತ್ತು ಭೂವಿಜ್ಞಾನಿಗಳು ದಾಳಿ ನಡೆಸಿದ್ದಾರೆ.ಅಕ್ರಮ ಸಾಮಾನ್ಯ ಮರಳು ಗಣಿಗಾರಿಕೆಯಲ್ಲಿ ಬಳಕೆಯಾಗಿದ್ದ 5 ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರದೇಶದಲ್ಲಿ ದಾಸ್ತಾನಿರಿಸಿದ್ದ ಮರಳನ್ನು ವಶಪಡಿಸಿಕೊಂಡಿದ್ದು, ಭೂಮಾಲೀಕರ...
ಮೂಲ್ಕಿ ಮೂಡಬಿದ್ರೆ ಸರಕಾರಿ ಆಸ್ಪತ್ರೆಗೆ ಡಯಾಲಿಸಿಸ್ ಕೇಂದ್ರ:: ಸಚಿವ ದಿನೇಶ್ ಗುಂಡೂರಾವ್
ಮಂಗಳೂರು:-ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು...
ಗಂಗೂಬಾಯಿ ವಿವಿಯೊಂದಿಗೆ ಸಂದೇಶ ಪ್ರತಿಷ್ಠಾನ ಒಡಂಬಡಿಕೆ
ಮಂಗಳೂರು: ಮಂಗಳೂರಿನ ಸಂದೇಶ ಫೌಂಡೇಶನ್ ಫಾರ್ ಕಲ್ಚರ್ ಅಂಡ್ ಎಜುಕೇಶನ್ ಮೈಸೂರಿನ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರಾದೇಶಕ ಕಲೆಗಳ ವಿಶ್ವವಿದ್ಯಾನಿಲಯದೊಂದಿಗೆ ಸಂಗೀತ ಮತ್ತು ಲಲಿತಾಕಲೆಗಳ ಸರ್ಟಿಪಿಕೇಟ್ ಕೋರ್ಸ್ಗಳ ಶಿಕ್ಷಣ ಕುರಿತು ಒಡಂಬಡಿಕೆ ಮಾಡಿಕೊಂಡಿದೆ ಎಂದು ಸಂದೇಶ ಪ್ರತಿಷ್ಠಾನ ನಿರ್ದೇಶಕ ಫಾ ಸಂದೀಪ್ ಪೌಲ್ ಅವರು ಶುಕ್ರವಾರಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಈಗಾಗಲೇ ಪ್ರವೇಶಾತಿ ಆರಂಭವಾಗಿದ್ದುಜನವರಿಯಿಂದ ಕೋರ್ಸ್ಗಳು...
ಡಿ. 24 ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ
ಮ೦ಗಳೂರು: ದಕ್ಷಿಣ ಕನ್ನಡ ಉಡುಪಿ, ಜಿಲ್ಲೆ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 33 ಘಟಕಗಳನ್ನು ಹೊಂದಿರುವ ಬಿಲ್ಲವ ಸಮಾಜದ ಬಲಿಷ್ಠ ಯುವ ಸಂಘಟನೆ ಯುವವಾಹಿನಿ(ರಿ) ಕೇಂದ್ರ ಸಮಿತಿಯ 36 ನೇ ವಾರ್ಷಿಕ ಸಮಾವೇಶ ಬಂಟ್ವಾಳ ತಾಲೂಕಿನ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ಡಿ. 24 ರಂದು ಬೆಳಗ್ಗೆ9.30 ರಿಂದ ನಡೆಯಲಿದೆಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು...
ತೆರಿಗೆ ಪಾವತಿ ಪ್ರತಿ ನಾಗರಿಕನ ಕರ್ತವ್ಯ: ಶರೀಫ್
ಮಂಗಳೂರು: ಆದಾಯ ತೆರಿಗೆ ಪಾವತಿ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ತೆರಿಗೆ ಪಾವತಿ ಎಂಬುದು ನಮ್ಮಲ್ಲೆರ ಸಾಮೂಹಿಕ ಜವಾಬ್ದಾರಿಗಳಲ್ಲಿ ಒಂದಾಗಿದೆ. ಸೂಕ್ತ ಸಮಯದಲ್ಲಿ ತೆರಿಗೆ ಪಾವತಿ ಮಾಡುವುದನ್ನು ತಪ್ಪಿಸಿಕೊಳ್ಳಬಾರದು. ಒಂದು ವೇಳೆ ಹಾಗೆ ಮಾಡಿದರೆ ದಂಡ ತೆರಬೇಕಾಗುತ್ತದೆ ಎಂದು ಆದಾಯ ತೆರಿಗೆ ಅಧಿಕಾರಿ ಅಬ್ದುಲ್ ಶರೀಫ್ ಕೆ ಎಂ. ಜಾಗೃತಿಮೂಡಿಸಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ...
ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್: ಗಡುವು ಇಲ್ಲ
ಮಂಗಳೂರು:ಗ್ಯಾಸ್ ಬಳಕೆದಾರರು ಗ್ಯಾಸ್ ಏಜನ್ಸಿಗೆ ತೆರಳಿ ಆಧಾರ ಬಯೋಮೆಟ್ರಿಕ್ ದೃಡೀಕರಣ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ.ಗ್ಯಾಸ್ ಸಂಪರ್ಕ ಇರುವವರು ತಮ್ಮ ಏಜನ್ಸಿಗೆ ತೆರಳಿ ಬಯೋಮೆಟ್ರಿಕ್ ನೀಡಬಹುದಾಗಿದೆ ಮೊದಲ ಆದ್ಯತೆಯಲ್ಲಿ ಉಜ್ವಲ ಯೋಜನೆಯಲ್ಲಿ ಗ್ಯಾಸ್ ಸಂಪರ್ಕ ಪಡೆದಿರುವರು ಬಯೋಮೆಟ್ರಿಕ್ ನೀಡಬೇಕಾಗಿದೆ. ಉಳಿದಂತೆ, ಆಧಾರ್ ಸಂಖ್ಯೆ ದಾಖಲೆಯೊಂದಿಗೆ ಹಿಂದೆ ಗ್ಯಾಸ್ ಸಂಪರ್ಕ ಪಡೆದ ಫಲಾನುಭವಿಗಳು ಬಯೋಮೆಟ್ರಿಕ್ ನೀಡಬೇಕಾಗಿದೆ....
ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶ್ರೀಮದ್ ಸುಧೀಂದ್ರ ತೀಥ೯ ಸ್ವಾಮೀಜಿಯವರ ಮೂರ್ತಿ ಅನಾವರಣ
ಮಂಗಳೂರು: ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ ಮೂಲ ಕಾಳಜಿಯನ್ನು ಹೊಂದಿರುವುದು ಗಮನಾರ್ಹ ಎಂದು ಶ್ರೀ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರು ನುಡಿದರು.ಅವರು ಬುಧವಾರ ಸಂಜೆ ಬೆಂಜನಪದವು ಕೆನರಾ ಇಂಜಿನಿಯರಿಂಗ್...
ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕೋಣಗಳ ಕಳವು
ಬಂಟ್ವಾಳ:ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿದ್ದ 3 ಕೋಣಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ಅಮ್ಮುಂಜೆ ಗ್ರಾಮದಲ್ಲಿ ನಡೆದಿದೆ. ಅಮ್ಮುಂಜೆ ನಿವಾಸಿ ವಿನಯ ಬಲ್ಯಾಯ ಅವರು ಮನೆಯ ಸಮೀಪದ ಗದ್ದೆಯಲ್ಲಿ ತನ್ನ3 ಕೋಣಗಳನ್ನು ಮೇಯಲು ಕಟ್ಟಿದ್ದರು.. ಸಂಜೆ ಬಂದು ನೋಡಿದಾಗ ಕೋಣಗಳು ಕಾಣದಿದ್ದು, ಅವುಗಳನ್ನು ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆ.ಕಳವಾದ ಕೋಣಗಳ ಅಂದಾಜು ಮೌಲ್ಯ...
ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಮಂಗಳೂರು: ಅಪರಾಧ ತಡೆ ಮಾಸಾಚರಣೆ ಅಂಗವಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್, ಮಂಗಳೂರು ನಗರ ಪೊಲೀಸ್ ಕೇಂದ್ರ ಉಪ ವಿಭಾಗದವತಿಯಿಂದ ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಉಪಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ಬಿ. ಎ. ದಿನೇಶ್ಕುಮಾರ್, ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗೆಗೆ ಮಾಹಿತಿ ನೀಡಿದರು. ಮಾದಕದ್ರವ್ಯಜಾಲವನ್ನು ಪತ್ತೆ ಮಾಡಲು...
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿನ್ಯಾಸ ಬದಲಾವಣೆಗೆ ಕೇಂದ್ರ ಮೀನುಗಾರಿಕೆ ಸಚಿವರಿಗೆ ಮನವಿ
ಹೊಸದಿಲ್ಲಿ: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದಲ್ಲಿ ಅಖಿಲ ಕರ್ನಾಟಕ ಪರ್ಸಿನ್ ಮೀನುಗಾರರ ಸಂಘದ ಪದಾಧಿಕಾರಿಗಳು ಗುರುವಾರ ನವದೆಹಲಿಯಲ್ಲಿ ಕೇಂದ್ರ ಮೀನುಗಾರಿಕಾ ಸಚಿವ ಪಾರ್ಶೋತ್ತಮ್ ರೂಪಾಲರವರನ್ನು ಭೇಟಿ ಮಾಡಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ (PMMSY) ಆಳ ಸಮುದ್ರದ ಮೀನುಗಾರಿಕೆ ಗಿಲ್ ನೆಟ್ ದೋಣಿಗಳ ವಿನ್ಯಾಸದಲ್ಲಿ ಕೆಲವು ಮಾರ್ಪಾಡು...







