ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಟರ್ನ್ಯಾಷನಲ್ ಸೇಫ್ಟಿ ಅವಾರ್ಡ್ 2025
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿಬ್ರಿಟಿಷ್ ಸೇಫ್ಟಿ ಕೌನ್ಸಿಲ್ಇಂಟರ್ನ್ಯಾಷನಲ್ ಸೇಫ್ಟಿ ಅವಾರ್ಡ್ 2025ಗೆ ಭಾಜನವಾಗಿದೆ.ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ನೀಡುವ ಅಂತರರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿ, ಆರೋಗ್ಯ ಮತ್ತು ಸುರಕ್ಷತೆಯ ಉನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳಲು ಬಲವಾದ ಸಮರ್ಪಣೆಯನ್ನು ಪ್ರದರ್ಶಿಸಿದ ಸಂಸ್ಥೆಗಳನ್ನು ಗುರುತಿಸುತ್ತದೆ. ಡಿಸ್ಟಿಂಕ್ಷನ್ ವಿಭಾಗದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ...
ಜಿಲ್ಲಾ ಮಟ್ಟದ ತಂಬಾಕು ರಹಿತ ದಿನಾಚರಣೆ
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಕಾಲೇಜು ವಾಮಂಜೂರು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ತಂಬಾಕು ರಹಿತ ದಿನಾಚರಣೆ -2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ| ನವೀನ್ಚಂದ್ರ...
ಮೈಸೂರು ರೈಲ್ವೆ ವಿಭಾಗದಿಂದ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳು
ಮ೦ಗಳೂರು:ನೈಋತ್ಯ ರೈಲ್ವೆ, ಮೈಸೂರು ವಿಭಾಗವು ಮಳೆಗಾಲದಲ್ಲಿ ಸುರಕ್ಷತೆ, ಸರಾಗ ಮತ್ತು ನಿರಂತರ ರೈಲು ಸಂಚಾರವನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಮುನ್ನೆಚ್ಚರಿಕೆ ಮತ್ತು ತಯಾರಿ ಕ್ರಮಗಳನ್ನು ಕೈಗೊಂಡಿದೆ.
ಪರ್ವತಸಾಲುಗಳು ಮತ್ತು ನೀರು ನಿಂತುಕೊಳ್ಳುವ ಭಾಗಗಳಲ್ಲಿ ಅಧ್ಯಯನ ಮತ್ತು ಪರಿಶೀಲನೆಗಳನ್ನು ನಿರ್ವಹಿಸಲಾಗಿದೆ. ನೀರು ನಿಲ್ಲುವಿಕೆ, ಮಣ್ಣು ಕುಸಿತ, ಮತ್ತು ಹಳಿ ಕೊಚ್ಚಿ ಹೋಗುವ ಅಪಾಯಗಳನ್ನು ತಡೆಯಲು, ಬದಿಯ ಕಾಲುವೆಗಳು ಮತ್ತು...
ಲೋಕಾಯುಕ್ತ ಪೊಲೀಸ್ ನಿರೀಕ್ಷಕರಿಗೆ ಲಂಚದ ಅಮಿಷೆ: ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ ವಶಕ್ಕೆ
ಮ೦ಗಳೂರು: ಲೋಕಾಯುಕ್ತ ಪೊಲೀಸ್ ನಿರೀಕ್ಷಕರಿಗೇ ಲಂಚದ ಅಮಿಷೆ ಒಡ್ಡಿದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಯನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಗಜೇಂದ್ರ ವಿ ಎಡಕೆ ಲಂಚದ ಅಮಿಷೆ ಒಡ್ಡಿದ ಅಧಿಕಾರಿ
ಪಿರ್ಯಾದಿದಾರರಾದ ಪೊಲೀಸ್ ನಿರೀಕ್ಷಕರು ಮೇ 30 ರಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ...
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೇ 31 ರಂದು ಬೆಳಿಗ್ಗೆ 8 ಗ೦ಟೆಗೆ ಕದ್ರಿ ಸಕ್ರ್ಯೂಟ್ ಹೌಸ್ನಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕರಿಸಲಿದ್ದಾರೆ. , 11 ಗ೦ಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...
ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ -ಕೆ.ವಿ.ಪ್ರಭಾಕರ್
ಬೆಳ್ತಂಗಡಿ:ರಾಜ್ಯದ ಸರಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಗಮನಹರಿಸುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.ತಾಲೂಕಿನ ಕುತ್ಲೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮತ್ತು ಸನಿಹದ ಮಂಜುಶ್ರೀ ಸಭಾಭನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅನೇಕ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.ಸರಕಾರಿ...
ಮೊಂಟೆ ಪದವು : ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ, ಇಬ್ಬರು ಮೊಮ್ಮಕ್ಳಳು ಸಾವು,ಇಬ್ಬರ ರಕ್ಷಣೆ
ಮಂಗಳೂರು : ಗುರುವಾರ ರಾತ್ರಿಯಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೋಂಟೆಪದವು ಹಿತ್ತಿಲು ಕೋಡಿ ಕೊಪ್ಪಲ ಬಳಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ, ಇಬ್ಬರು ಮೊಮ್ಮಕಳು ಮೃತಪಟ್ಟಿದ್ದಾರೆ. ಅಜ್ಜಿ ಪ್ರೇಮ (58) ಹಾಗೂ ಮೊಮ್ಮಕ್ಕಳಾದ ಆರ್ಯನ್ (3) ,ಆಯುಷ್ (2) ಮೃತಪಟ್ಟವರು.ಪ್ರೇಮ ಅವರ ಪತಿ ಕಾಂತಪ್ಪ , ಸೊಸೆ ಅಶ್ವಿನಿ ಅವರು...
ರಜಾದಿನಗಳಲ್ಲಿ ಉಪನೋಂದಣಾಧಿಕಾರಿ ಕಚೇರಿ ಕಾರ್ಯ ನಿರ್ವಹಣೆ
ಮಂಗಳೂರು : ಸಾರ್ವಜನಿಕರ ಉಪಯೋಗಕ್ಕಾಗಿ ಉಪನೋಂದಣಾಧಿಕಾರಿಗಳ ಕಛೇರಿಯು 2ನೇ ಮತ್ತು 4ನೇ ಶನಿವಾರ ಮತ್ತು ಎಲ್ಲಾ ಭಾನುವಾರಗಳು ಕಾರ್ಯ ನಿರ್ವಹಿಸಲು ಆದೇಶ ಹೊರಡಿಸಲಾಗಿರುತ್ತದೆ. ರಜಾದಿನಗಳಂದು ಕಛೇರಿ ತೆರೆದಿರುವ ಬಗ್ಗೆ ಉಪನೋಂದಣಿ ಕಛೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿರುತ್ತದೆ.ಆದ್ದರಿಂದ ಸಾರ್ವಜನಿಕರು ಜಿಲ್ಲೆಯ ಯಾವುದೇ ಸ್ವತ್ತುಗಳನ್ನು ಸಂಬಂಧಿಸಿದ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ...
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ
ಗ್ರೀಸ್ : ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಸ್ಲೊವೇನಿಯಾದಿಂದ ಗ್ರೀಸ್ ದೇಶಕ್ಕೆ ಆಗಮಿಸಿದ್ದು, ಭಯೋತ್ಪಾದನೆಯ ಬಗ್ಗೆ ಭಾರತದ ಶೂನ್ಯ ಸಹಿಷ್ಣುತೆಯ ಕುರಿತ ದೃಢನಿಶ್ಚಯದ ಮತ್ತು ರಾಜಿರಹಿತ ನೀತಿಯನ್ನು ಒತ್ತಿ ಹೇಳಿದೆ.
ರಷ್ಯಾ,...
ಸ್ಕ್ಯಾನಿಂಗ್ ಸೆಂಟರ್ ಗಳ ನಿರಂತರ ತಪಾಸಣೆಗೆ ಸೂಚನೆ
ಮಂಗಳೂರು : ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಿಂದಾಗ್ಗೆ ಭೇಟಿ ಪರಿಶೀಲನೆ ನಡೆಸಲು ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೂಚಿಸಲಾಗಿದೆ.ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲೆಯ ಸ್ಕ್ಯಾನಿಂಗ್ ಸಂಸ್ಥೆಗಳಲ್ಲಿ ಎಂಪ್ಯಾನೆಲ್ಮೆಂಟ್ ಇಲ್ಲದೆ ರೇಡಿಯೋಲಜಿಸ್ಟ್, ಗೈನಕಾಲಜಿಸ್ಟ್, ಕಾರ್ಡಿಯೊಲಜಿಸ್ಟ್ ಅಥವಾ ಯಾವುದೇ...