ಮೂರು ತಿಂಗಳಲ್ಲಿ ಮನೆ ಮನೆಗೆ ಗ್ಯಾಸ್ ಪೂರೈಕೆ” : ರಾಕೇಶ್ ಕುಮಾರ್ ಜೈನ್

0
ಸುರತ್ಕಲ್: "ಕರಾವಳಿಯಲ್ಲಿ 17,000 ಕೋಟಿ ರೂ. ಮೊತ್ತದ ಯೋಜನೆಯಲ್ಲಿ ಸದ್ಯ 3,000 ಕೋಟಿ ರೂ. ವಿನಿಯೋಗದಲ್ಲಿ ಕಾಮಗಾರಿಗಳು ನಡೆದಿವೆ. ನದಿ ಮತ್ತು ಸೇತುವೆಯಲ್ಲಿ ಪೈಪ್ ಅಳವಡಿಸಲು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಮುಂದಿನ ಮೂರು ತಿಂಗಳಲ್ಲಿ ಮನೆ ಮನೆಗೆ ಗೇಲ್ ಇಂಡಿಯಾ ಗ್ಯಾಸ್ ಪೂರೈಕೆ ಮಾಡಲಿದೆ" ಎಂದು ಗೇಲ್ ಇಂಡಿಯಾದ ಆರ್ಥಿಕ ವಿಭಾಗ ನಿರ್ದೇಶಕ ರಾಕೇಶ್...

ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್

0
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...

ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳ

0
ಮ೦ಗಳೂರು: ಸರಕಾರಿ ಸ್ವಾಮ್ಯದ ಸಂಸ್ಥೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ನಿರ್ದೇಶನದಲ್ಲಿ ಡಿ.21ರಿಂದ 24ರವರೆಗೆ ಬಳ್ಳಾಲ್ ಬಾಗ್‌ನಲ್ಲಿರುವ ರೋಹನ್ ಸಿಟಿ ಸ್ಕ್ವೇರ್ ಕಟ್ಟಡದಲ್ಲಿ ದ್ರಾಕ್ಷಾ ರಸ ಬೃಹತ್ ಪ್ರದರ್ಶನ -ವೈನ್ ಮೇಳವನ್ನು ಆಯೋಜಿಸಲಾಗಿದೆ.ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ದ್ರಾಕ್ಷಾ ರಸದ ಉತ್ಪಾದನೆ,...

ಪಕ್ಕಳಪಾದೆಯಲ್ಲಿ ದಿ| ನಾಗೇಶ್ ಪಡು ರಂಗಮಂಟಪ ಉದ್ಘಾಟನೆ

0
ಅರ್ಕುಳ : ಮೇರಮಜಲಿನ ಪಕ್ಕಳಪಾದೆ ಸರಸ್ವತಿ ನಗರದ ಶ್ರೀ ಸರಸ್ವತಿ ಭಜನಾ ಮಂದಿರದಲ್ಲಿ ಸಮಾಜ ಸೇವಕ, ಪತ್ರಕರ್ತ ದಿವಂಗತ ನಾಗೇಶ್ ಪಡು ಅವರ ಹೆಸರಿನಲ್ಲಿ ನೂತನ ರಂಗಮಂಟಪದ ಉದ್ಘಾಟನಾ ಸಮಾರಂಭ ನಡೆಯಿತು. ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ನೆರವೇರಿದವು.ಸಂಜೆ ನೂತನ ರಂಗ ಮಂಟಪದಲ್ಲಿ ಪತ್ರಕರ್ತರ ಸಭಾಕಾರ್ಯಕ್ರಮ ನಡೆಯಿತು....

ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ-ಯು.ಟಿ.ಖಾದರ್

0
ಮಂಗಳೂರು:ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿ' ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ...

ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ

0
ಮ೦ಗಳೂರು:ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ಬೆಂಗಳೂರು ಫ್ರೇಜರ್ ಟೌನ್ ನ ಎ.ಕೆ ಕಾಲೊನಿ ನಿವಾಸಿ ಸೆಲ್ವಕುಮಾರ್ ಎಂಬಾತನು ಬೆಂಗಳೂರು ದಕ್ಷಿಣ ತಾಲೂಕಿನ ಜೀವನಭೀಮನಗರದಲ್ಲಿ 2.20 ಎಕ್ರೆ ಜಾಗವನ್ನು ಕೊಡಿಸುವುದಾಗಿ ಹೇಳಿ ನಂಬಿಸಿದ್ದ. ಆರೋಪಿಯ ಮಾತನ್ನು ನಂಬಿದ...

ಡೆಲಿವರಿ ನೌಕರರಿಗೆ ವಿಮಾ ಯೋಜನೆ

0
ಮಂಗಳೂರು:ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ವಿಮಾ ಯೋಜನೆ ಜಾರಿಯಾಗಿರುತ್ತದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿರುವಾಗ, ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ. ಯೋಜನೆ ಸಂಪೂರ್ಣ ಉಚಿತ, ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಅಂತಹಾ...

ಅಕ್ರಮ ಮರಳುಗಾರಿಕೆ – ನಿರ್ಧಾಕ್ಷಿಣ್ಯ ಕ್ರಮಕ್ಕೆ ಡಿ.ಸಿ. ಸೂಚನೆ

0
ಮಂಗಳೂರು: ಅಕ್ರಮ ಮರಳುಗಾರಿಕೆ ಕಂಡುಬಂದಲ್ಲಿ ತಡ ಮಾಡದೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಸಮುದ್ರದ ಮತ್ತು ನದಿಯ ಕಡಲ ತೀರದಲ್ಲಿ ಸಿ.ಆರ್‍ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ...

ದ.ಕ.ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ಗೆ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ

0
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿ ( ಐಆರ್ ಸಿಎಸ್ ) ಯ ದ.ಕ.ಜಿಲ್ಲಾ ಘಟಕ ರಾಜ್ಯದಲ್ಲಿಯೇ ಅತ್ಯುತ್ತಮವಾಗಿ ರಕ್ತ ನಿಧಿಯನ್ನು ನಿರ್ವಹಿಸಿ , ಅತಿ ಹೆಚ್ಚು ಬಡ ರೋಗಿಗಳಿಗೆ ರಕ್ತ ಪೂರೈಸಿದ ರಾಜ್ಯದ ಅತ್ಯುತ್ತಮ ಘಟಕ ಪ್ರಶಸ್ತಿ ಪಡೆದಿದೆ.ಬೆಂಗಳೂರಿನ ರಾಜಭವನದಲ್ಲಿ ಮಂಗಳವಾರ ನಡೆದ ರೆಡ್ ಕ್ರಾಸ್ ರಾಜ್ಯ ಘಟಕದ ಮಹಾಸಭೆ ಯಲ್ಲಿ...

ಮನೆಗೆ ಬೆ೦ಕಿ ಹಚ್ಚಿದ ಮಗ !

0
ಸುಳ್ಯ : ಮದ್ಯವ್ಯಸನಿ ಮಗನೋವ೯ ತನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಸುಳ್ಯ ಅರಂತೋಡು ಗ್ರಾಮದಲ್ಲಿ ನಡೆದಿದೆ.ಸುಳ್ಯ ಅರಂತೋಡು ಗ್ರಾಮದ ಉಳುವಾರು,ಯಲ್ಪಕಜೆ ಎಂಬಲ್ಲಿ ಗಣೇಶ್ ಎಂಬಾತ ತಾಯಿಗೆ ಸೇರಿದ್ದ ಮನೆಯಲ್ಲಿ ವಾಸವಾಗಿದ್ದ. ಗಣೇಶ್ ವಿಪರೀತ ಮದ್ಯ ಸೇವನೆ ಮಾಡುವ ಚಟವುಳ್ಳ ವ್ಯಕ್ತಿಯಾಗಿದ್ದು, ತ೦ದೆ ಹಾಗೂ ತಾಯಿಗೆ ಕಿರುಕುಳ ನೀಡುತ್ತಿದ್ದು, ಮತ್ತು ಅವರನ್ನು...