ವೆನ್‍ಲಾಕ್‍ನಲ್ಲಿ ಕ್ಯಾಥ್ ಲ್ಯಾಬ್ ಸ್ಥಾಪನೆಗೆ ನಿರ್ಧಾರ

0
ಮಂಗಳೂರು: ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಹೃದಯ ರೋಗಿಗಳಿಗೆ ಸಂಬಂಧಿಸಿದಂತೆ ಉನ್ನತ ಪರೀಕ್ಷೆ ಮತ್ತು ಚಿಕಿತ್ಸೆ ನೀಡಲು ಕ್ಯಾಥ್ ಲ್ಯಾಬ್ ವ್ಯವಸ್ಥೆಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್.ಎಂ.ಪಿ ತಿಳಿಸಿದ್ದಾರೆ.ಅವರು ಸೋಮವಾರ ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ಲಾಕ್ ಆಸ್ಪತ್ರೆಗೆ...

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ

0
ಬೆಳಗಾವಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ...

ಚಿನ್ನಾಭರಣಗಳ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

0
ಬಂಟ್ವಾಳ :ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲುನಲ್ಲಿ ನಡೆದಿದ್ದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದಾರೆ. ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂಬವರು ಬ೦ಧಿತ ಆರೋಪಿಗಳು. ಅ.18.10.2023 ರಿಂದ 23ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು ನಿವಾಸಿ ಮೊಹಮ್ಮದ್‌ ಜಾಪರುಲ್ಲಾ ಎಂಬವರ ಮನೆಯಲ್ಲಿ ರೂಪಾಯಿ...

ಡಾ. ಬಿ.ಆರ್ ಅಂಬೇಡ್ಕರ್ ಅವರ 67 ನೇ ಪರಿನಿರ್ವಾಣ ದಿನ

0
ಮ೦ಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಬ್ಲಾಕ್ ನ ಪರಿಶಿಷ್ಟ ಘಟಕದ ವತಿ ವಿಶ್ವದ ಜ್ಞಾನಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ದಿನ ಇತ್ತೀಚಿಗೆ ಆಚರಿಸಲಾಯಿತು. ಬ್ಲಾಕ್ ಅಧ್ಯಕ್ಷ ಪ್ರಕಾಶ್ ಬಿ ಸಾಲ್ಯಾನ್ ರವರು ಅಂಬೇಡ್ಕರ್ ಭವನದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್ ಮಾಜಿ...

ಜವಾಬ್ದಾರಿಯುತವಾಗಿ ಚುನಾವಣೆ ಕಾರ್ಯ ನಿರ್ವಹಿಸಿ: ಜಿಲ್ಲಾಧಿಕಾರಿ

0
ಮಂಗಳೂರು: ಚುನಾವಣಾ ಆಯೋಗ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಚೆನ್ನಾಗಿ ಓದಿಕೊಂಡುಆ ರೀತಿ ಕಾರ್ಯನಿರ್ವಹಿಸಬೇಕು. ಚುನಾವಣಾ ಅಧಿಕಾರಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆ ಆಯೋಗ ಸ್ಪಷ್ಟವಾಗಿ ತಿಳಿಸಿದೆ, ಅದರಂತೆ ಪ್ರತಿಯೊಬ್ಬರು ಆಯಾ ಗಡುವನ್ನು ಕಾಯದೆಯೇ ಕೂಡಲೇ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೂಲ ಮುಗಿಲನ್ ಎಂಪಿ ಹೇಳಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಚುನಾವಣಾ...

ಸುಪ್ರೀಂ ತೀರ್ಪು ದೇಶದ ಅಖಂಡತೆಯ ಪ್ರತೀಕ:ಬಿಜೆಪಿ

0
ಮ೦ಗಳೂರು: ಆರ್ಟಿಕಲ್ 370 ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಾಗ ಅದನ್ನು ವಿರೋಧಿಸಿದ ಕಾಂಗ್ರೆಸ್ "ಜಮ್ಮು ಕಾಶ್ಮೀರ ಆಂತರಿಕ ವಿಚಾರವಲ್ಲ, ಕಾಂಗ್ರೆಸ್ ಪಕ್ಷ ಪುನ್ಹ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುವುದಾಗಿ ಹೇಳಿತ್ತು". ಇಂದಿನ ಸುಪ್ರೀಂಕೋರ್ಟಿನ ತೀರ್ಪು ಕಾಂಗ್ರೆಸ್ಸಿನ ವಿಭಜನಾ ಮನಸ್ಥಿತಿಗೆ ತಣ್ಣೀರೆರಚಿದೆ ಮತ್ತು ದೇಶದ ಅಖಂಡತೆಯನ್ನು ಎತ್ತಿ ಹಿಡಿದಿದೆ ಎ೦ದು ದಕ್ಷಿಣ ಕನ್ನಡ ಜಿಲ್ಲಾ...

ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಜನರ ಅಭಿವೃದ್ಧಿಯ ಪರವಾದ ತೀಪು೯:ವೇದವ್ಯಾಸ್ ಕಾಮತ್

0
ಮ೦ಗಳೂರು" ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಮೂಲಕ ದೇಶವನ್ನು ವಿಭಜಿಸಲು ಯತ್ನಿಸುವವರಿಗೆ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಇಡೀ ಭಾರತ ಮತ್ತೆ ಒಂದುಗೂಡುತ್ತಿದೆ. ಹಲವು...

ಸಾಹಿತಿ‌ ಮುಹಮ್ಮದ್ ಬಡ್ಡೂರ್‌ಗೆ ‘ನಂದಿ ಫಿಲ್ಮ್’ ಪ್ರಶಸ್ತಿ

ಮಂಗಳೂರು:ಬಹುಭಾಷಾ ಕವಿ, ಸಾಹಿತಿ, ಚಲನಚಿತ್ರ ನಟ‌ ಮುಹಮ್ಮದ್ ‌ಬಡ್ಡೂರ್ ಅವರಿಗೆ ಪ್ರತಿಷ್ಠಿತ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು....

ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆ

0
ಮಂಗಳೂರು : ಆರೋಗ್ಯಕರ ಸಮಾಜ ನಿರ್ಮಾಣ ರೆಡ್‌ಕ್ರಾಸ್ ಸಂಸ್ಥೆಯ ಗುರಿಯಾಗಿದೆ . ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ ಎಂದು ದ.ಕ.ಜಿಲ್ಲಾ ಘಟಕದ ಉಪಾಧ್ಯಕ್ಷ, ದ.ಕ.ಪಂಚಾಯತ್‌ನ ಸಿಇಒ ಡಾ.ಆನಂದ.ಕೆ. ಹೇಳಿದರು.ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ಮಹಾಸಭೆಯ ಅಧ್ಯಕ್ಷತೆ...

ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆ

ಮ೦ಗಳೂರು" ಮ೦ಗಳೂರಿನ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. "ಹೈಡ್ ಅಂಡ್ ಸೀಕ್" ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ಅವರು ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು...