ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ

0
ಮಂಗಳೂರು:ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10...

ಲೈಂಗಿಕ ಶಿಕ್ಷಣದ ಕೊರತೆ ದೌರ್ಜನ್ಯಕ್ಕೆ ಮೂಲ ಕಾರಣ: ಡಾ.ಮೀನಾಕ್ಷಿ ರಾಮಚಂದ್ರ

0
ಮಂಗಳೂರು: ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 42ಲೈಂಗಿಕ ದೌರ್ಜನ್ಯದ ಪ್ರಕರಣಗಳು ದಾಖಲಾಗುತ್ತಿದೆ. ಲೈಂಗಿಕ ಶಿಕ್ಷಣವನ್ನು ಚಿಕ್ಕ ವಯಸ್ಸಿನಿಂದಲೇ ನೀಡದೇಇರುವುದೇ ದೌರ್ಜನ್ಯಕ್ಕೆ ಮೂಲ ಕಾರಣ ಎಂದು ಹಿರಿಯ ಬರಹಗಾರ್ತಿ ಮತ್ತು ಬೆಸೆಂಟ್ ಮಹಿಳಾ ಕಾಲೇಜಿನನಿವೃತ್ತ ಪ್ರಾಧ್ಯಾಪಕಿ ಡಾ. ಮೀನಾಕ್ಷಿ ರಾಮಚಂದ್ರ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಸ್ಪರ್ಶ್, ಮಹಿಳಾ...

ಕಾಂಗ್ರೆಸ್ ಸಂಸದನ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆ: ಬಿಜೆಪಿ ಪ್ರತಿಭಟನೆ

0
ಮ೦ಗಳೂರು: ಜಾಖ೯೦ಡ್‌ ನ ಕಾಂಗ್ರೆಸ್ ಸಂಸದ ಧೀರಸ್ ಪ್ರಸಾದ್ ಸಾಹೂ ಬಳಿ 220 ಕೋ.ರೂ. ಅಕ್ರಮ ಹಣ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್‌ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಾಸ ಕಾಮತ್ ಅವರು ಕಾಂಗ್ರೆಸ್ ಸಂಸದ ಧೀರಜ್ ಪ್ರಸಾದ್ ಸಾಹೂ ಮನೆಯಲ್ಲಿ 156 ಚೀಲಗಳಲ್ಲಿ 220 ಕೋ.ರೂ....

ಮುಸಾಫಿರ್’ ಬ್ಯಾರಿ ಚಲನಚಿತ್ರಕ್ಕೆ ‘ನಂದಿ ಫಿಲ್ಮ್’ ಪ್ರಶಸ್ತಿ ಪ್ರದಾನ

ಮಂಗಳೂರು: ಶ್ಯಾಕ್ಸ್ ಎಂಟರ್‌ಪ್ರೈಸಸ್‌ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಒರಾಯನ್ ಮಾಲ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ...

ಟ್ಯಾಂಕರ್‌ಗಳಿಂದ ಡಾಮಾರು ಕಳವು ಜಾಲ: ಆರೋಪಿಗಳು ಹಾಗೂ 6 ಟ್ಯಾಂಕರ್‌ಗಳ ವಶ

0
ಬಂಟ್ವಾಳ : ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್‌ ಮಾಡಿಕೊಂಡು ಬಂದ ಟ್ಯಾಂಕರ್‌ಗಳಿಂದ, ಅಕ್ರಮವಾಗಿ (ಕಳ್ಳತನದ ಮೂಲಕ) ಬೇರೆ ಟ್ಯಾಂಕರ್‌ಗಳಿಗೆ ಡಾಮಾರ್‌ನ್ನು ವರ್ಗಾಯಿಸುತ್ತಿದ್ದಾಗ ಜಾಲವನ್ನು ಬೇಧಿಸಿರುವ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು 10 ಆರೋಪಿಗಳನ್ನು ಬ೦ಧಿಸಿದ್ದಾರೆ. ಸ್ಥಳದಲ್ಲಿದ್ದ 6 ಟ್ಯಾಂಕರ್‌ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಡಿ.8 ರಂದು ರಾತ್ರಿ ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ,...

ರಾಜ್ಯಮಟ್ಟದ ಈಜು ಸ್ಪರ್ಧೆ: ಆಲಿಸ್ಟರ್ ಸಾಮುಯಲ್ ರೇಗೋ ದಾಖಲೆ

0
ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆಯ ಆಶ್ರಯದಲ್ಲಿ ಉಡುಪಿಯಲ್ಲಿ ಜರುಗುತ್ತಿರುವ ರಾಜ್ಯಮಟ್ಟದ ಶಾರ್ಟ್ ಕೋರ್ಸ್ ಈಜು ಸ್ಪರ್ಧೆಯಲ್ಲಿ ಮೂರನೇ ದಿನದ ಗುಂಪು 1ರ 200 ಮೀಟರ್ ಫ್ರೀ ಸ್ಟೈಲ್ ಸ್ಪರ್ಧೆಯಲ್ಲಿ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿರುವ ಈಜುಪಟು ಅಲಿಸ್ಟರ್ ಸಾಮುಯ್ಯಲ್ ರೇಗೋ ಇವರು ಡಾಲ್ಫಿನ್ ಆಕ್ವಾಟಿಕ್ ತಂಡವನ್ನು ಪ್ರತಿನಿಧಿಸಿ ನೂತನ...

ಮಹಾನಗರಪಾಲಿಕೆ: ರಾತ್ರಿ ವಸತಿ ರಹಿತ ನಾಗರಿಕರಿಗೆ ತಂಗಲು ವ್ಯವಸ್ಥೆ

0
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ತ್ರೀಯ ನಗರ ಜೀವನೋಪಾಯ ಅಭಿಯಾನದ ನಗರದ ವಸತಿ ರಹಿತರಿಗೆ ಆಶ್ರಯ ಉಪಘಟಕದಡಿ ನಗರದ ಬೀದಿ ಬದಿಗಳಲ್ಲಿ, ಬಸ್ಸು ನಿಲ್ದಾಣ, ಅಂಗಡಿಗಳ ಎದುರುಗಡೆ, ಹಳೆ ಕಟ್ಟಡ, ಸಾರ್ವಜನಿಕ ಮೈದಾನ ಅಥವಾ ಇನ್ನಿತರೇ ಪ್ರದೇಶಗಳಲ್ಲಿ ರಾತ್ರಿ ಸಮಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ರಾತ್ರಿ ವಸತಿ ರಹಿತ...

ಬ್ಯಾಂಕ್ ಆಫ್ ಬರೋಡ ವತಿಯಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

0
ಮಂಗಳೂರು ;ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಏರುತ್ತಿರುವ ತಾಪಮಾನ ತಡೆಗಟ್ಟಲು, ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡ ಇವರ ವತಿಯಿಂದ ಹಣ್ಣಿನ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಮಂಗಳೂರು ಸುತ್ತಮುತ್ತ ಕಾಲೇಜ್, ಶಾಲಾ ಪರಿಸರದಲ್ಲಿ ನಡೆಯಿತು. ಬ್ಯಾಂಕ್ ಆಫ್ ಬರೋಡ ದ ಉಪ ಪ್ರಧಾನ ವ್ಯವಸ್ಥಾಪಕರು...

ಡಿ.14-17 : ಆಳ್ವಾಸ್ ವಿರಾಸತ್; ‘ಸಪ್ತ ಮೇಳ’ಗಳ ಮೆರುಗು

ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ 'ಆಳ್ವಾಸ್ ವಿರಾಸತ್ 2023' ಡಿ.14ರಿಂದ 17ರ ವರೆಗೆ ಮೂಡುಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.ಆಳ್ವಾಸ್ ವಿರಾಸತ್-23'ಕ್ಕೆ 'ಸಪ್ತ ಮೇಳ'ಗಳ ಮೆರುಗಿನ ಜೊತೆ ವೀರಯೋದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ...

ಮತದಾರರ ನೋಂದಣಿ: ವೀಕ್ಷಕರಿಂದ ಪರಿಶೀಲನೆ

0
ಮಂಗಳೂರು: ಮತದಾರರ ಪಟ್ಟಿ ಸೇರ್ಪಡೆ ಅಭಿಯಾನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಗೆ ಚುನಾವಣಾ ಆಯೋಗದ ವೀಕ್ಷಕರಾಗಿರುವ ನೋಂದಣಿ ಇಲಾಖೆ ಮಹಾನಿರೀಕ್ಷಕಿ ಡಾ. ಬಿ.ಆರ್. ಮಮತಾ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮತದಾರರ ಪಟ್ಟಿ ಸೇರ್ಪಡೆ, ಯುವ ಮತದಾರರ ನೋಂದಣಿ,...