ಕದ್ರಿ ಪಾರ್ಕ್ ಪರಿಸರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಸೆರೆ

0
ಮಂಗಳೂರು: ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಎಂಡಿಎಂಎ (Methylene dioxy methamphetamine) ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಆರೋಪಿಗಳಿ೦ದ 6 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ. ಮಂಜೇಶ್ವರ ತಾಲೂಕು ಮಚ್ಚಂಪಾಡಿ, ಸಿ.ಎಮ್. ನಗರ ನಿವಾಸಿ ನವಾಜ್(40) ಹಾಗೂ ಬಂಟ್ವಾಳ ತಾಲೂಕು ಪುದು ನಿವಾಸಿ ಅಜರುದ್ದೀನ್ @...

ಹಿರಿಯ ನಟಿ ಲೀಲಾವತಿ ನಿಧನ

0
ಬೆ೦ಗಳೂರು: ಅನಾರೋಗ್ಯದಿ೦ದ ಬಳಲುತ್ತಿದ್ದ ದಕ್ಷಿಣ ಭಾರತದ ಹಿರಿಯ ನಟಿ ಲೀಲಾವತಿ ಶುಕ್ರವಾರ ನಿಧನ ಹೊ೦ದಿದರು. ಅವರಿಗೆ 85 ವಯಸ್ಸಾಗಿತ್ತು. ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಲೀಲಾವತಿ (1938)ದಕ್ಷಿಣ ಭಾರತದ ನಟಿ. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕರ್ನಾಟಕ...

ವಿವಿ ಕಾಲೇಜು: ನವೋತ್ಸವ–2023

0
ಮಂಗಳೂರು: ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಲಿಕೆ ಜೊತೆಗೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಮಾರುಕಟ್ಟೆಗೆ ಸೂಕ್ತವಾದ ವೃತ್ತಿ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪಠ್ಯಮತ್ತು ಪಠ್ಯೇತರ ಚಟುವಟಿಕೆಗಳೆರಡೂ ಮಹತ್ವದಾಗಿದ್ದು, ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರುತ್ತವೆ ಎಂದು ಪ್ರಾಂಶುಪಾಲೆ ಡಾ. ಅನಸೂಯ ರೈ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಎಂ.ಕಾಂ. ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ನವೋತ್ಸವ–2023’ ಎಂಬ ಪರಿಚಯ ಕಾರ್ಯಕ್ರಮವನ್ನು...

ಫಲಾನುಭವಿಗಳ ಆಧಾರಿತ ಯೋಜನೆ: ಯೋಜನಾ ಕಾರ್ಯದರ್ಶಿ ಸೂಚನೆ

0
ಮಂಗಳೂರು: ಸರ್ಕಾರದ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಕೆಲವು ಫಲಾನುಭವಿಗಳು ತೀರಿ ಹೋಗಿದ್ದರೂ, ಅವರ ಸೌಲಭ್ಯ ಮುಂದುವರಿಯುತ್ತಿರುವ ಬಗ್ಗೆ ಹಲವು ದೂರುಗಳು ಬರುತ್ತಿವೆ. ಈ ನಿಟ್ಟಿನಲ್ಲಿ ಆಗಿಂದಾಗ್ಗೆ ಈ ಬಗ್ಗೆ ಪರಿಶೀಲನೆ ನಡೆಸುವಂತೆ ಯೋಜನೆ ಮತ್ತು ಆರ್ಥಿಕ ಇಲಾಖೆ ಕಾರ್ಯದರ್ಶಿ ವಿಶಾಲ್ ಅವರು ಸೂಚಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ...

ಕದ್ರಿ ಪಾರ್ಕ್ ಸಮಗ್ರ ಅಭಿವೃದ್ಧಿ: ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು: ಕದ್ರಿ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಕ್ಯ೯ಟ್ ಹೌಸ್ ಹಾಗೂ ಸುತ್ತಮುತ್ತಲಿನ ಕಚೇರಿಗಳಲ್ಲಿ ನೀರುಗಳು ಎಲ್ಲಿ ಶೇಖರಣೆ ಆಗುತ್ತಿದೆ ಎಂದು ಪರಿಶೀಲಿಸಿ ತ್ಯಾಜ್ಯ ನೀರನ್ನು ಹಾಕುವಂತ ವ್ಯವಸ್ಥೆಯನ್ನು...

ನವೆಂಬರ್ ನಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಾಖಲೆ ಪ್ರಯಾಣಿಕರ ನಿರ್ವಹಣೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ ನಲ್ಲಿ ದಾಖಲೆಯ 178314 ಪ್ರಯಾಣಿಕರನ್ನು ನಿರ್ವಹಿಸಿದೆ. ಇದರಲ್ಲಿ 132762 ದೇಶೀಯ ಮತ್ತು 45552 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದ್ದಾರೆ. ನವೆಂಬರ್ ನಲ್ಲಿ ನಿರ್ವಹಿಸಲಾದ ಒಟ್ಟು ಪ್ರಯಾಣಿಕರು ಅಕ್ಟೋಬರ್ 2023 ರಲ್ಲಿ ನಿರ್ವಹಿಸಿದ ಪ್ರಯಾಣಿಕರಿಗಿಂತ 10.3% ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಇದರೊಂದಿಗೆ, ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳಲ್ಲಿ...

ಸ್ಪಂದನಾ ಟ್ರಸ್ಟ್‌ ಜೆಪ್ಪು: 52 ನೇ ವಾರ್ಷಿಕೋತ್ಸವ

0
ಮಂಗಳೂರು: ಸ್ಪಂದನಾ ಟ್ರಸ್ಟ್‌ ಇನ್ಫೆಂಟ್ ಮೇರಿಸ್ ಕಾನ್ವೆಂಟ್ ಜೆಪ್ಪು ಸಂಸ್ಠೆಯ 52 ನೇ ವಾರ್ಷಿಕೋತ್ಸವ ಹಾಗೂ ಕ್ರಿಸ್ಮಸ್ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಭಗಿನಿ ಸಿಲ್ವಿಯಾ ಫೆರ್ನಾಂಡಿಸ್ ಅವರು ಸಂಸ್ಥೆಯ ಉದ್ದೇಶಗಳನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ದೇರಳಕಟ್ಟೆ ಯೆನೆಪೋಯ ಮೆಡಿಕಲ್ ಕಾಲೇಜ್ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್‌ ಡಾ. ಸಿಡ್ನಿ ಡಿಸೋಜ ಅವರು...

ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ವಿಳಂಬ :ಸರಕಾರದ ವಿಶೇಷ ಗಮನ ಸೆಳೆದ ವೇದವ್ಯಾಸ್‌ ಕಾಮತ್‌

0
ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿಯ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್‌ ಕಾಮತ್‌ ಅವರು ವಿಶೇಷ ಗಮನ ಸೆಳೆದರು. ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಹ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ...

ಡಿ. 9 ರಂದು ದಂಬೆಲ್ ಪ್ರೆಂಡ್ಸ್ ವಾರ್ಷಿಕೋತ್ಸವ

0
ಮಂಗಳೂರು : ದಂಬೆಲ್ ಫ್ರೆಂಡ್ಸ್ ಶೇಡಿಗುರಿ ಇದರ 33ನೇ ವಾರ್ಷಿಕೋತ್ಸವ ಡಿGB.9 ರಂದು ಸಾಯಂಕಾಲ ‌7 ಕ್ಕೆ ದಂಬೆಲ್ ನದಿ ಕಿನಾರೆಯಲ್ಲಿ ನಡೆಯಲಿದೆ. ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಇನಾಯತ್ ಆಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಪೋರೇಟರ್ ಕಿರಣ್ ಕುಮಾರ್, ಉದ್ಯಮಿ‌ಗಳಾದ ಬಾಬಾ ಅಲಂಕಾರ್ ಉರ್ವ, ಸದಾಶಿವ ಶೆಟ್ಟಿ ಉರ್ವ, ಸಾಯಿ ಶಕ್ತಿ ಕಲಾ ಬಳಗದ ಸಂಚಾಲಕಿ...

ಮಾ.9-10ರಂದು ಮಂಗಳೂರಿನಲ್ಲಿ ‘ರಿಯಾಲ್ಟಿ ಎಕ್ಸ್ ಪೋ’

0
ಮಂಗಳೂರು: ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್‌ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದ್ದಾರೆ.ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೫೦ಕ್ಕೂ ಅಕ ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ಆಯೋಜನೆ ಮಾಡಲು...