ಐಟಿಐ ವಿವಿಧ ಕೋರ್ಸುಗಳಲ್ಲಿ ಬಾಕಿ ಸೀಟುಗಳಿಗೆ ಪ್ರವೇಶ
ಮಂಗಳೂರು: ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ, ಮಂಗಳೂರು ಇಲ್ಲಿ 2025-26ನೇ ಸಾಲಿನ ವಿವಿಧ ಕೋರ್ಸುಗಳಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಪ್ರವೇಶ ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಆಗಸ್ಟ್ 31 ರೊಳಗೆ ಪ್ರವೇಶ ಪಡೆಯಬಹುದು.ಬಾಕಿ ಉಳಿದಿರುವ ಸೀಟುಗಳ ವಿವರ:- ಕಂಪ್ಯೂಟರ್ ಆಪರೇಷನ್ ಆ್ಯಂಡ್ ಪ್ರೋಗ್ರಾಮಿಂಗ್ ಅಸಿಸ್ಟಂಟ್ (17...
ಕಡಬ ಪಟ್ಟಣ ಪಂಚಾಯತ್: ಚುನಾವಣಾ ವೇಳಾಪಟ್ಟಿ ಪ್ರಕಟ
ಮಂಗಳೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ವೇಳಾಪಟ್ಟಿ ನಿಗದಿಯಾಗಿದ್ದು, ಚುನಾವಣೆಯ ಅಧಿಸೂಚನೆಯನ್ನು ಜುಲೈ 29 ರಂದು ಹೊರಡಿಸಲಾಗಿದೆ. ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ 5 ಕೊನೆಯ ದಿನ. ಆಗಸ್ಟ್ 6 ರಂದು ನಾಮ ಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಆಗಸ್ಟ್ 8 ಕೊನೆಯ ದಿನ. ಮತದಾನ ಅವಶ್ಯವಿದ್ದರೆ ಮತದಾನವನ್ನು ಆಗಸ್ಟ್ 17 ರಂದು ನಡೆಸಲಾಗುತ್ತದೆ.(ಸಮಯ...
ಧರ್ಮ ಮತ್ತು ಸಂಸ್ಕೃತಿ ನಾಣ್ಯದ ಎರಡು ಮುಖಗಳಂತೆ: ರಂಜನ್ ಬೆಳ್ಳರ್ಪಾಡಿ
ಮ೦ಗಳೂರು: ಮಂಗಳೂರಿನ ಅಮೃತ ವಿದ್ಯಾಲಯಂ ನಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಸಂಸ್ಕೃತಿ ಪೂಜೆಯನ್ನು ನಡೆಸಲಾಯಿತು.ಗುರುಪೂರ್ಣಿಮಾ ಆಚರಣೆಯ ಪ್ರಯುಕ್ತ ನಡೆದ ಸಂಸ್ಕೃತಿ ಪೂಜೆಯನ್ನು ಮಠದ ಮುಖ್ಯಸ್ಥರಾದ ಸ್ವಾಮಿನಿ ಮಂಗಳಾಮೃತ ಪ್ರಾಣ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ರಾಮಕೃಷ್ಣ ಮಠದ ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕರಾದ ರಂಜನ್ ಬೆಳ್ಳರ್ಪಾಡಿ ಭಾಗವಹಿಸಿದ್ದರು. ಅವರು ಮಾತನಾಡಿ ಧರ್ಮ ಮತ್ತು ಸಂಸ್ಕೃತಿ ನಾಣ್ಯದ...
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
ನವದೆಹಲಿ: ಕ್ಯಾನ್ಸರ್ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ....
ಬಿ.ಕೆ.ದೇವ ರಾವ್ ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.31ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭತ್ತದ ತಳಿ ಸಂರಕ್ಷಕ, ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಬಿ.ಕೆ.ದೇವ ರಾವ್ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಸ್ವಸ್ತಿಕಾ ನ್ಯಾಶನಲ್ ಬ್ಯುಸಿನೆಸ್ ಸ್ಕೂಲ್ನ ಚೇರ್ಮನ್ ಡಾ.ರಾಘವೇಂದ್ರ ಹೊಳ್ಳ .ಎನ್. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್...
ಕಾಸ್ಕ್ ಸೆಂಟಿನರಿ ಟ್ರಸ್ಟ್ ಸ್ಕಾಲರ್’ಶಿಪ್ ವಿತರಣೆ
ಮ೦ಗಳೂರು: ಸೇಂಟ್ ಅಗ್ನೆಸ್ ಕಾಲೇಜಿನ ಸೆಂಟಿನರಿ ಬ್ಲಾಕ್’ನಲ್ಲಿ, ಕಾಸ್ಕ್ ಸೆಂಟಿನರಿ ಟ್ರಸ್ಟ್ ವತಿಯಿ೦ದ 307 ಯೋಗ್ಯ ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿಗಳಿಗೂ ಹೆಚ್ಚು ಮೊತ್ತದ ಸ್ಕಾಲರ್’ಶಿಪ್ ನೀಡಲಾಯಿತು.ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಅಧ್ಯಕ್ಷತೆ ವಹಿಸಿದ್ದರು. ದಾನಿ ಮೈಕಲ್ ಡಿಸೋಜಾ ಮತ್ತು ಸೇಂಟ್ ಅಗ್ನೆಸ್ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ವೆನಿಸ್ಸಾ ಗೌರವ ಅತಿಥಿಗಳಾಗಿದ್ದರು. ಸ್ಕಾಲರ್’ಶಿಪ್ ಪಡೆದ...
ಮಾನವೀಯ ಸೇವೆಗೆ ಸಮಾಜದಲ್ಲಿ ಮನ್ನಣೆ-ಡಾ.ಕೆ.ಆರ್.ಕಾಮತ್
ಮಂಗಳೂರು : ಮಾನವೀಯ ಸೇವೆಯಲ್ಲಿ ತೊಡಗುವ ಸಂಘ ಸಂಸ್ಥೆಗಳಿಗೆ ಸಮಾಜದಲ್ಲಿ ಮನ್ನಣೆ ಇದೆ. ಪರರ ನೋವಿಗೆ ಸ್ಪಂದಿಸಿ ಕೈಲಾದ ನೆರವು ನೀಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವೆನ್ಲಾಕ್ ಆಸ್ಪತ್ರೆಯ ಆರ್ಥೋ ಸರ್ಜನ್ ಡಾ.ಕೆ.ಆರ್.ಕಾಮತ್ ಹೇಳಿದರು.ಅಪಘಾತದಲ್ಲಿ ಕಾಲು ಕಳೆದುಕೊಂಡ ಬೆಳ್ತಂಗಡಿಯ ಪದ್ಮಾವತಿ ಎಂಬವರಿಗೆ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೋಮವಾರ ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್...
ಮೈಕಲ್ ಡಿ ಸೊಜಾ – ಸಿಒಡಿಪಿ ಎಡ್ಯುಕೇರ್ ಬಡ್ಡಿರಹಿತ ಸಾಲರೂಪದ ವಿದ್ಯಾರ್ಥಿವೇತನ ವಿತರಣೆ
ಮಂಗಳೂರು: “ಕೃತಜ್ಞತೆಗಿಂತ ಶ್ರೇಷ್ಠ ಗುಣಧರ್ಮವಿಲ್ಲ. ನಿಮ್ಮ ಪೋಷಕರ ತ್ಯಾಗ, ಶಿಕ್ಷಕರ ಬೆಂಬಲ ಮತ್ತು ಧರ್ಮಗುರುಗಳ ಮಾರ್ಗದರ್ಶನವನ್ನು ಎಂದಿಗೂ ಮರೆಯಬೇಡಿ. ಇಂದಿನ ವಿದ್ಯಾರ್ಥಿಗಳಾದ ನೀವು ಭವಿಷ್ಯದ ಸಮಾಜದ ಉಜ್ವಲ ಹೊಳೆಯುವ ನಕ್ಷತ್ರಗಳಾಗಿರುತ್ತೀರಿ.” ಎಂದು ಮಂಗಳೂರಿನ ಬಿಷಪ್ ವಂ| ಡಾ| ಪೀಟರ್ ಪೌಲ್ ಸಲ್ದಾನ್ಹಾ ಹೇಳಿದರು.
ಅವರು ರೊಸಾರಿಯೊ ಕ್ಯಾಥೆಡ್ರಲ್ನಲ್ಲಿ ಕ್ಯಾಥೊಲಿಕ್ ಆರ್ಗನೈಸೇಶನ್ ಫಾರ್ ಡೆವಲಪ್ಮೆಂಟ್ ಆಂಡ್ ಪೀಸ್...
ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು: ರಾಜ್ಯಪಾಲರು
ಮೂಡಬಿದರೆ: "ದೀಪವು ತನ್ನ ಬೆಳಕಿನಿಂದ ಕತ್ತಲೆಯನ್ನು ಹೋಗಲಾಡಿಸುವಂತೆಯೇ, ಶಿಕ್ಷಕರು ಸಹ ಜ್ಞಾನ, ಮೌಲ್ಯಗಳು ಮತ್ತು ವಿಚಾರಗಳ ಬೆಳಕನ್ನು ಹರಡುವ ಮೂಲಕ ಸಮಾಜವನ್ನು ಬೆಳಗಿಸುತ್ತಾರೆ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಆಯೋಜಿಸಿದ್ದ ಪ್ರೇರಣಾ ದಿವಸ ಹಾಗೂ ಅಧ್ಯಾಪಕ ಭೂಷಣ ಪ್ರಶಸ್ತಿ...
ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ
ಮ೦ಗಳೂರು: ಬ್ಯಾಂಕಿಂಗ್'ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್ನಲ್ಲಿ ‘ಐಡಿಯಾ ಸಮ್ಮಿತ್ 2025’ ಅನ್ನು ಆಯೋಜಿಸಿತ್ತು.ಸಮ್ಮಿತ್'ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ...







