“ಎಲ್ಟು ಮುತ್ತಾ” ಆ.1ಕ್ಕೆ ರಿಲೀಸ್!

0
ಮಂಗಳೂರು: “ಎಲ್ಟು ಮುತ್ತಾ ಎಂಬ ಕೊಡಗಿನ ಹಿನ್ನಲೆಯುಳ್ಳ ಕನ್ನಡ ಚಲನಚಿತ್ರವು ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು ಇದರ ಟೀಸರ್ ನವಿಲು ಮತ್ತು ಕಾಳಿಂಗ ಹಾವಿನ ಕಥೆ ಹೇಳಿ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಾ ಇದೆ. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಸಿನಿಮಾದ ಟ್ರೈಲರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲೆವೆಲ್ 4 ಮಾನ್ಯತೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಏರ್ ಪೋರ್ಟ್ಸ್ ಕೌನ್ಸಿಲ್ಇಂಟರ್ನ್ಯಾಷನಲ್ (ACI) ವತಿಯಿಂದ ಗ್ರಾಹಕ ಅನುಭವದಲ್ಲಿ ಲೆವೆಲ್ 4 ಮಾನ್ಯತೆಯನ್ನು ಪಡೆದಿದೆ. ಇದರಿಂದಾಗಿ, ಗ್ರಾಹಕ ಸೇವೆಯಲ್ಲಿಶ್ರೇಷ್ಠತೆಯತ್ತ ಸಾಗುವ ಪ್ರಯಾಣದಲ್ಲಿ ವಿಮಾನ ನಿಲ್ದಾಣವು ಮಹತ್ವದ ಮೈಲಿಗಲ್ಲು ತಲುಪಿದೆ.ಫೆಬ್ರವರಿ 2024 ರಲ್ಲಿ ಲೆವೆಲ್ 3 ಮಾನ್ಯತೆ ಪಡೆದ ನಂತರದ ಮುಂದಿನ ಹೆಜ್ಜೆಯಾಗಿದ್ದು, ಗ್ರಾಹಕ ಕೇಂದ್ರಿತ ಶ್ರೇಷ್ಠತೆಗೆ ನೀಡಿದ ಬದ್ಧತೆಯ...

ಪಿಲಿಕುಳ: ಜುಲೈ 27 ರಂದು ಮತ್ಯೋತ್ಸವ

0
ಮಂಗಳೂರು: ಕರ್ನಾಟಕ ಸರ್ಕಾರದ ಮೀನುಗಾರಿಕಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಮತ್ಯೋತ್ಸವ ಕಾರ್ಯಕ್ರಮವನ್ನು ಜುಲೈ 27 ರಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಲೇಕ್ ಗಾರ್ಡನ್‍ನಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ, ಪಿಲಿಕುಳ ಕೆರೆಯಲ್ಲಿ ಬೆಳೆಸಿರುವ ಮೀನುಗಳನ್ನು ಹಿಡಿದು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತದೆ. ಜೊತೆಗೆ, ಮೀನುಗಾರಿಕಾ ಇಲಾಖೆಯ ವತಿಯಿಂದ ಸಮುದ್ರದಿಂದ ತಾಜಾ...

ಮರಳು ಖರೀದಿ, ಸಾಗಾಟಕ್ಕೆ ಆ್ಯಪ್ ಚಾಲನೆ

0
ಮಂಗಳೂರು: ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್‍ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿರುತ್ತದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿರುವ ಡಿಕೆ ಸ್ಯಾಂಡ್ ಬಝಾರ್ ಆ್ಯಪ್‍ನಲ್ಲಿ...

ಜಿಲ್ಲೆಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಒತ್ತು- ಜಿಲ್ಲಾ ಉಸ್ತುವಾರಿ ಸಚಿವ

0
ಮಂಗಳೂರು: ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಮಂಗಳೂರು: ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಯಾವುದೇ ಪಕ್ಷಭೇದವಿಲ್ಲದೆ ಸಮಾನವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಅವರು ಶುಕ್ರವಾರ ಉರ್ವಸ್ಟೋರ್ ಡಿ ದೇವರಾಜ ಅರಸು ಭವನ...

ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡ ಮಾದರಿ : ಸಚಿವ ದಿನೇಶ್ ಗುಂಡೂರಾವ್

0
ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ (ಐಆರ್‌ಸಿಎಸ್) ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡವನ್ನು ಶುಕ್ರವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೀಕ್ಷಿಸಿ‌ ಮೆಚ್ಚುಗೆ ವ್ಯಕ್ತಪಡಿಸಿದರು.ಜಿಲ್ಲಾ ಕೇಂದ್ರದಲ್ಲಿ ದ.ಕ.ರೆಡ್ ಕ್ರಾಸ್ ಸಂಸ್ಥೆ ಸಭಾಂಗಣ ಸಹಿತ ಸುಸಜ್ಜಿತ ಕಟ್ಟಡ ನಿರ್ಮಿಸುವ ಮೂಲಕ...

ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ

0
ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 23 ರಿಂದ 26 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಈ ಮೂಲಕ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ...

ಸುರತ್ಕಲ್‌ – ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕ್ಯಾ. ಚೌಟ ಮನವಿ

0
ನವದೆಹಲಿ: ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ...

ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ: ಮಾಹಿತಿ ಶಿಬಿರ

0
ಮ೦ಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ವತಿಯಿಂದ ಆಗಸ್ಟ್ 01-02 ರಂದು ಆಳ್ವಾಸ್ ಕಾಲೇಜ್ ಕ್ಯಾಂಪಸ್ ನಲ್ಲಿ "ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ" ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಮಾಹಿತಿ ಶಿಬಿರದಲ್ಲಿ 500 ಕ್ಕೂ ಅಧಿಕ ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಶಾಸಕರು,...

ಕೆಂಪುಕಲ್ಲು ಗಣಿಗಾರಿಕೆಗೆ : ಪರವಾನಿಗೆಗೆ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

0
ಬೆ೦ಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯು.ಟಿ ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿಯಮಗಳಲ್ಲಿ...