ಮುಕ್ಕ : ಕಬ್ಬಿಣದ ಸರಳಿನಿ೦ದ ತಲೆಗೆ ಹೊಡೆದು ಕೊಲೆ: ಆರೋಪಿಯ ಬ೦ಧನ
ಮ೦ಗಳೂರು: ಸುರತ್ಕಲ್ ಗ್ರಾಮದ ಮುಕ್ಕದಲ್ಲಿ ಲೇಔಟ್ ವೊ೦ದರಲ್ಲಿ ಸಹ ಕಾಮಿ೯ಕನನ್ನು ಕಬ್ಬಿಣದ ಸರಳಿನಿ೦ದ ತಲೆಗೆ ಹೊಡೆದು ಕೊಲೆ ಮಾಡಿರುವ ಆರೋಪಿಯನ್ನು ಸುರತ್ಕಲ್ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಲಕ್ಷ್ಮಣ್ ಮಂಡಲ್ @ ಲಖನ್ (30 ) ಬ೦ಧಿತ ಆರೋಪಿಯಾಗಿದ್ದು ಮುಖೇಶ್ ಮಂಡಲ್( 27 ) ಕೊಲೆಯಾದ ಕಾಮಿ೯ಕ.
ದಿನಾಂಕ: 24-06-2025 ರಂದು ರಾತ್ರಿ 9 ಗಂಟೆ ಬಳಿಕ ಸುರತ್ಕಲ್...
ಎಂಸಿಸಿ ಬ್ಯಾಂಕಿನ ಬೈಂದೂರು ಶಾಖೆಯಲ್ಲಿ ಶಿಕ್ಷಕರ ದಿನಾಚರಣೆ
ಮ೦ಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ಬೈಂದೂರು ಶಾಖೆಯಲ್ಲಿ ಸೆಪ್ಟೆಂಬರ್ 4 ರಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಹೊಸಾಡು ರಾಮ ಶೇರಿಗಾರ್ ಮತ್ತು 2025ರ ಐಐಬಿಎಸ್ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಆಶಾ...
ಜಾನ್ ರಿಚರ್ಡ್ ಲೋಬೊ, ಆಸ್ಟಿನ್ ರೋಚ್ ಸೇರಿದ೦ತೆ ಐವರು ಸಾಧಕರಿಗೆ ಪ್ರತಿಷ್ಠಿತ ರಚನಾ ಪ್ರಶಸ್ತಿ
ಮ೦ಗಳೂರು: ಐವರು ಸಾಧಕರಿಗೆ 2025ನೇ ಸಾಲಿನ ಪ್ರತಿಷ್ಠಿತ ರಚನಾ ಪ್ರಶಸ್ತಿ ಪ್ರಶಸ್ತಿ ಘೋಷಿಸಲಾಗಿದೆ. ರಚನಾ ವೃತ್ತಿಪರ ಪ್ರಶಸ್ತಿ –
ಮಾಜಿ ಶಾಸಕ ಜಾನ್ ರಿಚರ್ಡ್ ಲೋಬೊ ಮಂಗಳೂರು, ರಚನಾ ಕೃಷಿಕ ಪ್ರಶಸ್ತಿ - ಡಾ. ಗಾಡ್ವಿನ್ ರೊಡ್ರಿಗಸ್ ಪಿಎಚ್ಡಿ, ಬೆಳ್ವಾಯಿ
ಮಂಗಳೂರು , ರಚನಾ ಅನಿವಾಸಿ ಉದ್ಯಮಿ ಪ್ರಶಸ್ತಿ - ಪ್ರತಾಪ್ ಮೆಂಡೋನ್ಸಾ, ದುಬಾಯ್,...
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ರವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಸಮಾರಂಭವು ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾಭವನ ಸಂತೆಕಟ್ಟೆ ಇಲ್ಲಿ ನಡೆಯಲಿದೆ.2025 ನೇ ಸಾಲಿಗೆ ಕಿರಿಯ/ಹಿರಿಯ/ ಪ್ರೌಢಶಾಲಾ ವಿಭಾಗಗಳಿಂದ 7 ತಾಲ್ಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ...
ಕಾರು-ಟ್ಯಾಂಕರ್ ಡಿಕ್ಕಿ: ಮಹಿಳೆ ಸಾವು
ಮ೦ಗಳೂರು: ಟ್ಯಾಂಕರ್ ಲಾರಿ ಹಾಗೂ ಡಸ್ಟರ್ ಕಾರು ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಡಿಕೇರಿ ಸಿದ್ದಾಪುರದ ಶೋಭಾ (47) ಅವರು ಮೃತಪಟ್ಟು ಇಬ್ಬರು ಗಾಯಗೊ೦ಡ ಘಟನೆ ಸಂಪಾಜೆ ಗ್ರಾಮದ ಕೊಡಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸ೦ಭವಿಸಿದೆ.ಕೊಡಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸುಳ್ಯ ಮಾರ್ಗವಾಗಿ ಹೊರಟಿದ್ದ ಟ್ಯಾಂಕರ್ ಲಾರಿ ಮತ್ತು ಸುಳ್ಯದಿಂದ ಮಡಿಕೇರಿ ಮಾರ್ಗವಾಗಿ ಸಾಗುತ್ತಿದ್ದ ಡಸ್ಟರ್...
ಕಿರು ಉದ್ದಿಮೆಗಳಿಗೆ ತ್ವರಿತ ಸಾಲ ಮಂಜೂರು- ಬ್ಯಾಂಕ್ಗಳಿಗೆ ಸಂಸದರ ಸೂಚನೆ
ಮಂಗಳೂರು: ಹೊಸ ಆಹಾರ ಸಂಸ್ಕರಣೆ ಉದ್ಯಮ ಅಥವಾ ಕಿರು ಉದ್ಯಮಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಸಾಲ ಮಂಜೂರಾತಿಯನ್ನು ಬ್ಯಾಂಕುಗಳು ತ್ವರಿತವಾಗಿ ಮಾಡಲು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೂಚಿಸಿದ್ದಾರೆ.ಅವರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ...
ಅಂಗನವಾಡಿ ಕಾರ್ಯಕರ್ತೆ – ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 56 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್ಲೈನ್ನಲ್ಲಿ ಮಹಿಳಾ ಹಾಗೂ...
ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು: ಬ್ಯಾಗೇಜ್ ನೌಕರರ ಬಂಧನ , ಚಿನ್ನಭರಣ ಹಾಗೂ ನಗದು ವಶ
ಮ೦ಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕರ ಬ್ಯಾಗೇಜ್ ನಿಂದ ಚಿನ್ನಾಭರಣ ಕಳವು ಮಾಡಿರುವ ನಾಲ್ಕು ಮ೦ದಿ ಬ್ಯಾಗೇಜ್ ನೌಕರರನ್ನು ಬಂಧಿಸಲಾಗಿದೆ. ಅರೋಪಿಗಳಿ೦ದ ಚಿನ್ನಭರಣ ಹಾಗೂ ನಗದು ವಶ ಪಡಿಸಿಕೊಳ್ಳಲಾಗಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ AIR INDIA SATS ಕಂಪೆನಿಯಲ್ಲಿ ಲೋಡರ್ ಅನಲೋಡರ್ ಕೆಲಸ ಮಾಡಿಕೊಂಡಿರುವ ಮಂಗಳೂರು ತಾಲೂಕು ಕಂದಾವರದ ನಿವಾಸಿ ನಿತಿನ್,...
ನೈಋತ್ಯ ರೈಲ್ವೆಯ ಪ್ರಯಾಣಿಕ ಹಾಗೂ ಸರಕು ಗಳಿಕೆಯಲ್ಲಿ ದಾಖಲೆಯ ಬೆಳವಣಿಗೆ
ಬೆ೦ಗಳೂರು: ಆಗಸ್ಟ್ 2025 ರಲ್ಲಿ ನೈಋತ್ಯ ರೈಲ್ವೆ ಅತ್ಯುತ್ತಮ ಸಾಧನೆ ಮಾಡಿದ್ದು, 755 ಕೋಟಿ ರೂ.ಒಟ್ಟು ಆದಾಯ ಗಳಿಸಿದೆ ಮತ್ತು 4.22 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಇದುವರೆಗೆ ಆಗಸ್ಟ್ ತಿಂಗಳಲ್ಲಿ ದಾಖಲೆಯ ಕಾರ್ಯಕ್ಷಮತೆಯನ್ನು ಸಾಧಿಸಿದೆ.ಪ್ರಯಾಣಿಕರ ಆದಾಯ 305 ಕೋಟಿ ರೂ.ಗೆ ಏರಿದ್ದು, 14.5 ಮಿಲಿಯನ್ ಪ್ರಯಾಣಿಕರು ಸಂಚಾರ ಮಾಡಿದ್ದಾರೆ. ಸರಕು ಸಾಗಣೆ...
`ಗಜಾನನ ಕ್ರಿಕೆಟರ್ಸ್’ ಜನವರಿಯಲ್ಲಿ ತೆರೆಗೆ
ಮ೦ಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ.ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ...



