ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು

0
ಚರಂಡಿಗೆ ಬಿದ್ದು ಲಾರಿ ಚಾಲಕ ಸಾವು ಮ೦ಗಳೂರು: ರಸ್ತೆ ಕಾಮಗಾರಿಯ ಕಾಂಕ್ರೀಟ್‌ ಚರಂಡಿಯ ಒಳಗೆ ಬಿದ್ದು ಲಾರಿ ಚಾಲಕ ಮೃತಪಟ್ಟ ಘಠನೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕದಲ್ಲಿ ಬುಧವಾರ ರಾತ್ರಿ ಸ೦ಭವಿಸಿದೆ.ಬೆಂಗಳೂರು ನೆಲಮಂಗಲ ನಿವಾಸಿ ತಂದೆ ಹುನಮಂತರಾಯಪ್ಪ (60) ಮೃತಪಟ್ಟವರು.ಹುನಮಂತರಾಯಪ್ಪ ಅವರು ಮಂಗಳೂರಿನಿಂದ ಬೆಂಗಳೂರು ಕಡೆಗೆ ಅವರ ಲಾರಿಯನ್ನು ಚಲಾಯಿಸಿಕೊಂಡು ಬಂದು ಬುಧವಾರ ತಡ...

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ : ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

0
ಮ೦ಗಳೂರು : ಮಂಗಳೂರಿನ ಬೆಂದೂರ್‌ವೆಲ್ ಇಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ನವರಾತ್ರಿ ಸ೦ದಭ೯ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ. ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿಯ ನೊರೊನ ಕಾಂಪ್ಲೆಕ್ಸ್ ನಲ್ಲಿ ...

ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಆಸಕ್ತಿ ಮೂಡಿಸಿ : ನಾರಾಯಣ ರೈ ಕುಕ್ಕುವಳ್ಳಿ

0
ಮಂಗಳೂರು: ವಿದ್ಯಾರ್ಥಿಗಳಿಗೆ ತುಳು ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ‘ ಅಭಿಯಾನದ ಎಂಟನೇ ಕೂಟವನ್ನು...

ರಂಗ ತರಬೇತಿ ಕೇಂದ್ರ ಆರಂಭಿಸಲು ಚಿಂತನೆ : ಡಾ.ದೇವದಾಸ್ ಕಾಪಿಕಾಡ್

0
ಮಂಗಳೂರು : ರಂಗಭೂಮಿಯ ಬಗ್ಗೆ ಈಗ ಸಮಾಜದಲ್ಲಿ ಗೌರವದ ಭಾವನೆ ಇದೆ. ಮಕ್ಕಳು ಸೇರಿದಂತೆ ಯುವ ಜನಾಂಗ ನಾಟಕದಲ್ಲಿ ಅಭಿನಯಿಸಲು ಆಸಕ್ತಿ ವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ರಂಗಾಸಕ್ತರನ್ನು ಕಲಾವಿದರಾಗಿ ಬೆಳೆಸುವ ನಿಟ್ಟಿನಲ್ಲಿ ರಂಗ ತರಬೇತಿ ಕೇಂದ್ರವೊಂದನ್ನು ತೆರೆಯಲು ಸಿದ್ಧತೆ ನಡೆಸಲಾಗಿದೆ ಎಂದು ನಟ, ನಿರ್ದೇಶಕ ಡಾ.ದೇವದಾಸ್ ಕಾಪಿಕಾಡ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಮಂಗಳೂರು...

ವಿಶೇಷ ಸಂಜೀವಿನಿ ಮಾಸಿಕ ಸಂತೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

0
ಮಂಗಳೂರು: ಸಂಜೀವಿನಿ ವಿವಿಧ ಸ್ವಸಹಾಯ ಸಂಘದ ಗ್ರಾಮೀಣ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟವು ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿಸಲು ಸಹಕರಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಅವರ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಹೇಳಿದರು.ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ...

ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್: ಅರ್ಜಿ ಆಹ್ವಾನ

0
ಮಂಗಳೂರು: 2025 ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ/ ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಅಕ್ಟೋಬರ್ 10 ರೊಳಗಾಗಿ ಸಲ್ಲಿಸಬಹುದು.ಅರ್ಜಿಯನ್ನು ನಿಗದಿತ ನಮೂನೆ ಂಇ-5 ರಲ್ಲಿ ಸಲ್ಲಿಸಬೇಕಾಗಿದ್ದು,...

ಮಹಿಳಾ ಸಂಜೀವಿನಿ ಒಕ್ಕೂಟದ ‘ಅಕ್ಕ ಕೆಫೆ’ ಗೆ ಸ್ಪೀಕರ್ ಚಾಲನೆ

0
ಮ೦ಗಳೂರು: ಉಳ್ಳಾಲ ತಾಲ್ಲೂಕಿನ ಮುನ್ನೂರು ಗ್ರಾಮ ಪಂಚಾಯತ್ ನ ಸ್ನೇಹ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಲ್ಲಿ ನೂತನ “ಅಕ್ಕ ಕೆಫೆ” ಉಪಹಾರ ಗೃಹವನ್ನು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರು ಶನಿವಾರ ಉದ್ಘಾಟಿಸಿದರು.ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‍ಆರ್‍ಎಲ್‍ಎಂ)-ಸಂಜೀವಿನಿ, ಜಿಲ್ಲಾ ಪಂಚಾಯತ್...

ಸೆ.30 ರಂದು ‘ಕುಡ್ಲದ ಪಿಲಿ ಪರ್ಬ

0
ಮ೦ಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ...

ಮಕ್ಕಳಿಗಾಗಿ ರಾಧಾ ಕೃಷ್ಣ ಆನ್ಲೈನ್ ಫೋಟೋ ಸ್ಪರ್ಧೆ – 4ನೇ ವರ್ಷದ ಆಚರಣೆ

0
ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ, ವಿಕೆ ಫರ್ನಿಚರ್ & ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ರಾಧಾ ಅಥವಾ ಕೃಷ್ಣರಂತೆ ಸಿಂಗರಿಸಿ ಫೋಟೋಗಳನ್ನು ಕಳುಹಿಸಲು ಆಹ್ವಾನಿಸಲಾಗಿದೆ. ಸ್ಪರ್ಧೆಯು: 0 ರಿಂದ 1 ವರ್ಷ, 1-3, ಮತ್ತು 3 ರಿಂದ 5 ವರ್ಷ...

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯ

0
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್...