ಕೆ.ಎಸ್.ಆರ್.ಟಿ.ಸಿ 500 ಕೋಟಿ ಉಚಿತ ಟಿಕೆಟ್ – ಸಂಭ್ರಮ

0
ಮಂಗಳೂರು: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ.ಈ ಹಿನ್ನೆಲೆಯಲ್ಲಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಬಸ್‍ಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಮತ್ತು...

ಶಾರೂಖ್‌ ಖಾನ್ ರೋಹನ್ ಕಾರ್ಪೊರೇಷನ್ ಬ್ರಾಂಡ್ ಅಂಬಾಸಿಡರ್ ಆಗಿ ಅಧಿಕೃತವಾಗಿ ಘೋಷಣೆ: ಮಂಗಳೂರಿನಲ್ಲಿ ಕಾರ್ಯಕ್ರಮ

0
ಮಂಗಳೂರು:ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12 ರಂದು ಘೋಷಣೆ ಮಾಡಿತು. ಈ ಬಹು ನಿರೀಕ್ಷಿತ ಕಾರ್ಯಕ್ರಮವು, ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ

0
ಮಂಗಳೂರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಪ್ರತಿನಿಧಿ ಪತ್ರಿಕೆಯ...

ಕವಿತೆ ಮನಸ್ಸಿನ ಭಾವನೆಗಳ ಅಭಿವ್ಯಕ್ತಿ: ಕವಿ ಡಾ.ವಸಂತ ಕುಮಾರ್ ಪೆರ್ಲ

0
ಮಂಗಳೂರು : ಕವಿತೆ ಮನಸ್ಸಿನ ಭಾವನೆಗಳ ಅಭಿವ್ಯಕ್ತಿಯಾಗಿದೆ. ಭಾವನೆಗಳನ್ನು ವ್ಯಕ್ತ ಪಡಿಸಲು ಕವಿತೆ ಶಕ್ತಿಯುತ ಸಾಧನವಾಗಿದ್ದು, ಕವಿ ಯುಗದ ಧ್ವನಿಯಾಗಬೇಕು ಎಂದು ಹಿರಿಯ ಕವಿ, ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ದ.ಕ.ಜಿಲ್ಲಾ ಸಮಿತಿ ವತಿಯಿಂದ ನಗರದ ಲಾಲ್ಬಾಗ್‌ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್‌ನಲ್ಲಿ ನಡೆದ ಹನಿ ಇಬ್ಬನಿ- ಸಿಹಿ ಸಿಂಚನ...

ಜು.13ರಂದು ಹನಿ ಇಬ್ಬನಿ ಬಹುಭಾಷಾ ಕವಿಗೋಷ್ಠಿ

0
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದಲ್ಲಿವನಮಹೋತ್ಸವ ಮತ್ತು ಹನಿ ಇಬ್ಬನಿ- ಸಿಹಿ ಸಿಂಚನ ಬಹುಭಾಷಾ ಕವಿಗೋಷ್ಠಿ ಜು.13 ರಂದು ಬೆಳಗ್ಗೆ 9.30ಕ್ಕೆ ನಗರದ ಲಾಲ್ ಬಾಗ್ ನ ಇಂದಿರಾ ಪ್ರಿಯದರ್ಶಿನಿ ಪಾರ್ಕ್ ನಲ್ಲಿ ನಡೆಯಲಿದೆ.ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ನ ಜನರಲ್ ಮ್ಯಾನೇಜರ್, ಮಾಜಿ ಮೇಯರ್...

ಜನಸಂಖ್ಯಾ ನಿಯಂತ್ರಣದ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು- ಜಿಲ್ಲಾ ಆರೋಗ್ಯಾಧಿಕಾರಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ ಸೈನ್ಸ್ ಆಗ್ನೆಸ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಶುಕ್ರವಾರ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್....

“ಧರ್ಮಚಾವಡಿ” ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ

0
ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ "ಧರ್ಮ ಚಾವಡಿ" ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು...

ಜಲ ಸಂರಕ್ಷಣೆ ಅರಿವು ಮೂಡಿಸುವುದು ಅವಶ್ಯ: ಸಂಸದ ಕ್ಯಾ.ಬ್ರಿಜೇಶ್ ಚೌಟ

0
ಮಂಗಳೂರು : ಮಳೆ ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸುವುದರ ಜತೆಗೆ ಜಿಲ್ಲೆಯ ಪ್ರತಿ ಮನೆ ಮನೆಗಳಲ್ಲೂ ಜಲ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅಭಿಯಾನ ನಡೆಸುವ ಅಗತ್ಯವಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ ,ಫಾರ್ಮ್ ಲ್ಯಾಂಡ್ ರೈನ್...

ಸಾರಿಗೆ ಸಚಿವರು ಜುಲೈ 13 ರಂದು ಜಿಲ್ಲೆಗೆ

0
ಮಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಅವರು ಜುಲೈ 13 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಅಂದು ಬೆಳಿಗ್ಗೆ 6:55 ಮಂಗಳೂರು ಆಗಮನ, ನಂತರ ಉಡುಪಿಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಕ್ಕೆ ನಗರಕ್ಕೆ ಆಗಮಿಸಿ ನೂತನವಾಗಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆ, ಅಪರಾಹ್ನ 3:25- ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.

ಕ್ಲಾಕ್ ಟವರ್ – ಸ್ಟೇಟ್‍ಬ್ಯಾಂಕ್ ದ್ವಿಮುಖ ಸಂಚಾರ: ಕೂಡಲೇ ವರದಿ ಸಲ್ಲಿಸಲು ಡಿಸಿ ಸೂಚನೆ

0
ಮಂಗಳೂರು: ನಗರದ ಕೇಂದ್ರಭಾಗ ಕ್ಲಾಕ್‍ಟವರ್‍ನಿಂದ ಸ್ಟೇಟ್‍ಬ್ಯಾಂಕ್‍ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಹಿಂದೆ ದ್ವಿಮುಖ ವಾಹನ ಸಂಚಾರವಿದ್ದ ಈ ರಸ್ತೆಯನ್ನು...