ಕ್ಲಿನಿಕ್, ಆಸ್ಪತ್ರೆಗಳ ನೋಂದಣಿ ಕಡ್ಡಾಯ :ಅರ್ಹತೆ ಇಲ್ಲದವರು ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವಂತಿಲ್ಲ

0
ಮಂಗಳೂರು:ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿಗೊಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.ಅವರು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.ಡೆಂಟಲ್, ಆಯುಷ್, ಹೋಮಿಯೋಪಥಿ, ಫಿಸಿಯೋಥೆರಿಪಿ, ನ್ಯಾಚುರೋಪತಿ ಸೇರಿದಂತೆ ವ್ಯೆದ್ಯಕೀಯ...

ಅತ್ಯಾಚಾರ ಆರೋಪ: ಆರೋಪಿಯ ಬ೦ಧನ

0
ಪುತ್ತೂರು: ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿಯೋವ೯ನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಸಂಶುದ್ದೀನ್ ಆಸ್ಗರ್ ಆಲಿ (23) ಬ೦ಧಿತ ಆರೋಪಿ.ಹಾಸನ ತಾಲೂಕು ಚೆನ್ನರಾಯಪಟ್ಟಣದ ನಿವಾಸಿಯಾಗಿರುವ ಸಂತ್ರಸ್ಥ ಮಹಿಳೆಯು ನ.24ರಂದು ರಾತ್ರಿ ಸಮಯ ಪುತ್ತೂರು ಬಸ್ ನಿಲ್ದಾಣದಲ್ಲಿ ಇದ್ದಾಗ, ಅಪರಿಚಿತ ವ್ಯಕ್ತಿಯೋರ್ವ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ...

ಕಾಂಗ್ರೆಸ್ ಮೈತ್ರಿ ಕೂಟದ ತುಷ್ಟೀಕರಣ ದೇಶಕ್ಕೆ ಮಾರಕ : ಶಾಸಕ ಕಾಮತ್ ಕಿಡಿ

0
ಮ೦ಗಳೂರು :ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ ಜಿಹಾದಿ ಮನಸ್ಥಿತಿಯನ್ನು ಜಗತ್ತಿಗೆ ತೋರಿಸುತ್ತಿದೆ ಎಂದು ಶಾಸಕ ವೇದವ್ಯಾಸ್‌ ಕಾಮತ್‌ ಅವರು ಹೇಳಿದ್ದಾರೆ. ಬಿಹಾರದ ಶಿಕ್ಷಣ ಇಲಾಖೆ ಹೊರಡಿಸಿರುವ 2024ರ ಸಾರ್ವಜನಿಕ...

ಮಾಧ್ಯಮ ಮಾಹಿತಿಗಷ್ಟೇ ಸೀಮಿತವಲ್ಲ; ಜ್ಞಾನ ವಾಹಕವೂ ಹೌದು: ಡಾ. ಸಿಂಧೂ ಮಂಜೇಶ್

0
ಮಂಗಳೂರು: ಸಮಾಜದಲ್ಲಿ ಸಂಭವಿಸುವ ಪ್ರತಿಯೊಂದು ಘಟನೆಯು ಜನರ ಮೇಲೆ ನೇರವಾಗಿ ಪ್ರಭಾವ ಬೀರುತ್ತವೆ. ಸುದ್ದಿ ಮಾಧ್ಯಮಗಳು ಕೇವಲ ಸುದ್ದಿಗಳನ್ನು ಉತ್ಪಾದಿಸುವುದಿಲ್ಲ; ಬದಲಾಗಿ ಮಾಹಿತಿಗಳನ್ನು ಪಸರಿಸುವ ಮೂಲಕ ಜ್ಞಾನದ ಹರಿವನ್ನು ಹೆಚ್ಚಿಸುತ್ತಿದೆ ಎಂದು ಡಾ. ಸಿಂಧೂ ಮಂಜೇಶ್ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪಿ.ಪಿ. ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮವಿಭಾಗ ಇದರ...

ಸಹಕಾರ ಸಂಘಗಳ ಹಾಗೂ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರ ಜಿಲ್ಲಾ ಮಟ್ಟದ ಕ್ರೀಡಾಕೂಟ

0
ಮ೦ಗಳೂರು:ಸಹಕಾರ ಕ್ಷೇತ್ರದಲ್ಲಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಸದಸ್ಯರುಗಳನ್ನು, ಸಿಬ್ಬಂದಿ ವರ್ಗವನ್ನು ಹಾಗೂ ನವೋದಯ ಸ್ವ- ಸಹಾಯ ಸಂಘಗಳ ಸದಸ್ಯರುಗಳನ್ನು, ಪ್ರೇರಕರನ್ನು ಮತ್ತು ಬ್ಯಾಂಕಿನ ಸಿಬ್ಬಂದಿಗಳನ್ನು ಒಂದೇ ಕಡೆ ಒಗ್ಗೂಡಿಸುವ ಉದ್ದೇಶವನ್ನಿಟ್ಟುಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ (ರಿ.),ಮಂಗಳೂರು ಸಹಭಾಗಿತ್ವದಲ್ಲಿ ‘‘ಜಿಲ್ಲಾ ಮಟ್ಟದ ಕ್ರೀಡಾಕೂಟ’’ವನ್ನುನ.30ನೇ...

ಪತ್ರ ಕರ್ತರು ಮತ್ತು ಪೊಲೀಸ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ

0
ಮಂಗಳೂರು:ನಗರದ ನೆಹರು ಮೈದಾನದಲ್ಲಿಂದು ನಡೆದ ಮಂಗಳೂರು ಪೊಲೀಸ್ ಮತ್ತು ಪತ್ರಕರ್ತರ ಸಂಘದ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ತಂಡ ಪ್ರಥಮ ಹಾಗೂ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಗಳಿಸಿದೆ.ನೆಹರು ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದ ಬಳಿಕ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಶಸ್ತಿ...

ಡಿ. 3 : ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಡಿ. 3ಅದಿತ್ಯವಾರದಂದು ಜರುಗಲಿದೆ. ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ...

ನ.30: ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

0
ಮಂಗಳೂರು: ವಾಮಂಜೂರು ಮೂಡುಶೆಡ್ಡೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು...

ಬಿಜೈ : 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

0
ಮ೦ಗಳೂರು: ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ತು೦ಡರಿಸಿ ಬೆಡ್ ರೂಮಿನ ಕಪಾಟಿನಲ್ಲಿರಿಸಿದ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬಿಜೈ ನ್ಯೂರೋಡ್ ನಲ್ಲಿ ನಡೆದಿದೆ. ಬಿಜೈ ನ್ಯೂರೋಡ್ ಸ೦ಕಯಿಗುಡ್ಡದಲ್ಲಿರುವ ಮನೆಯ ಬೆಡ್ ರೂಮಿನ ಕಿಟಕಿಯ ಕಬ್ಬಿಣದ ಗ್ರಿಲ್ಸ್ ಗಳನ್ನು ಕಳ್ಳರು...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿ ಅವರಿಗೆ ಸಮ್ಮಾನ

0
ಮ೦ಗಳೂರು: ಕಾರ್ಮಿಕ ನಾಯಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ರಫಿ ಅವರನ್ನು ಮಂಗಳೂರಿನ ವುಡ್‌ಲ್ಯಾಂಡ್ ಸಭಾಂಗಣದಲ್ಲಿ ರವಿವಾರ ಕರ್ನಾಟಕ ಕರಾವಳಿ ಬೀಡಿ ವರ್ಕರ್ಸ್ ಯೂನಿಯನ್ ಹಾಗೂ ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್‍ಸ್ ಯೂನಿಯನ್ ಆಶ್ರಯದಲ್ಲಿ ಸಮ್ಮಾನಿಸಿ ಅಭಿನ೦ದಿಸಲಾಯಿತು. ಮಹಮ್ಮದ್ ರಫಿ ಅವರನ್ನು ಸಮ್ಮಾನಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬೀಡಿ ಕಾರ್ಮಿಕರು ಹಾಗೂ...