ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ನವಂಬರ್ 14 ರಂದು ತೆರೆಗೆ
ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು. "ಜೈ" ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ...
ವನಮಹೋತ್ಸವ, ಮಳೆ ನೀರು ಕೊಯ್ಲು ಜಾಗೃತಿ
ಮಂಗಳೂರು : ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್ಕ್ರಾಸ್ ಘಟಕದ ವತಿಯಿಂದ ಯೇನೆಪೊಯ ಮೆಡಿಕಲ್ ಕಾಲೇಜ್ ಹಾಸ್ಪಿಟಲ್ ಮತ್ತು ಯೇನೆಪೊಯ ನರ್ಸಿಂಗ್ ಕಾಲೇಜ್ ವತಿಯಿಂದ ಜು.8 ರಂದು ಬೆಳಗ್ಗೆ 9.30ಕ್ಕೆ ನರಿಂಗಾನ ಕಳ್ಳರಕೋಡಿಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಕಾರ್ಯಕ್ರಮ ನಡೆಯಲಿದೆ.ರೆಡ್ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ...
ಸಿಎ ಪರೀಕ್ಷೆಯಲ್ಲಿ ಉತ್ತಿರ್ಣ
ಮಂಗಳೂರು, ಭಾರತೀಯ ಲೆಕ್ಕ ಪರಿ ಶೋಧಕರ ಸಂಸ್ಥೆ ( ಐಸಿಎಐ)ನವದೆಹಲಿ ಮೇ ತಿಂಗಳನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆ ಯಲ್ಲಿ
ಪ್ರಥಮ ಪ್ರಯತ್ನದಲ್ಲಿ ರತ್ವಿಕ್ ಆರ್ ನಾಯಕ್ ಇಂದಾಜೆ ಉತ್ತಿರ್ಣರಾಗಿದ್ದಾರೆ. ಇವರು ಲೆಕ್ಕ ಪರಿಶೋಧಕರಾದ ಸಿಎ ಜಗನ್ನಾಥ ಕಾಮತ್ ಅವರಲ್ಲಿ ಸಿಎ ತರಬೇತಿ ಪಡೆಯುತ್ತಿದ್ದು, ನಗರದ ಉದ್ಯಮಿ ರಾಮಕೃಷ್ಣ ನಾಯಕ್ ಹಾಗೂ ರಕ್ಷಿತಾ ನಾಯಕ್...
ಗೃಹ ಸಚಿವರು ಜಿಲ್ಲೆಗೆ
ಮಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜುಲೈ 8 ಮತ್ತು 9 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜುಲೈ 8 ರಂದು ಬೆಳಿಗ್ಗೆ 6:30 - ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ವಾಸ್ತವ್ಯ, ಜುಲೈ 9 ರಂದು ಮಧ್ಯಾಹ್ನ 12 ರಿಂದ 3 ರವರೆಗೆ -ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಶಾಂತಿ...
ಯುವತಿಗೆ ಇರಿದು ಯುವಕ ಆತ್ಮಹತ್ಯೆ
ಮ೦ಗಳೂರು: ಯುವಕನೋವ೯ ಪ್ರೀತಿಸುತ್ತಿದ್ದ ಯುವತಿಯ ಜತೆ ಜಗಳ ಮಾಡಿ ಆಕೆಗೆ ಚಾಕುವಿನಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿ ಸೋಮವಾರ ಸ೦ಭವಿಸಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಇರಿತಕ್ಕೊಳಗಾದ ಯುವತಿಯಾಗಿದ್ದು, ಕೋಡ್ಮನ್ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ,
ದಿವ್ಯಾ ಯಾನೆ ದೀಕ್ಷಿತಾ (26)...
ಸಿಂಧೂರ ವಿಜಯ ಉದ್ಯಾನವನ ಉದ್ಘಾಟನೆ
ಮ೦ಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು.
ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ...
ಪ್ರಕೃತಿ ವಿಕೋಪ ಪರಿಹಾರ : ಶಾಸಕ ಕಾಮತ್ ಸಭೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ...
ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮಂಗಳೂರು: ನಗರದ ಬೊಂದೇಲ್ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್ಫೆÇೀರ್ಮೇಶನ್ ಸೈನ್ಸ್ ಕೋರ್ಸ್ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ...
ಸ್ಮಾರ್ಟ್ ಅಂಗನವಾಡಿಯಾಗಿ ಬಿಜೈ ಕೇಂದ್ರ
ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರದೇಶ ಆಧಾರಿತ ಅಭಿವೃದ್ಧಿಯಡಿ ನಗರದ ಎಂಟು ವಾರ್ಡ್ಗಳ 54 ಶಾಲೆಗಳನ್ನು ಅಭಿವೃದ್ದಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಬಿಜೈ ಅಂಗನವಾಡಿ ಕೇಂದ್ರವನ್ನು ಸ್ಮಾರ್ಟ್ ಅಂಗನವಾಡಿಯಾಗಿ ಅಭಿವೃದ್ದಿ ಪಡಿಸಲು ಸಹಕರಿಸುವುದಾಗಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್ಪ್ರಭ ಕೆ.ಎಸ್.ಹೇಳಿದರು.ಬಿಜೈ ಅಂಗನವಾಡಿ ಕೇಂದ್ರಕ್ಕೆ ವೈಯಕ್ತಿಕ ನೆಲೆಯಲ್ಲಿ ಎರಡು ಆಹಾರ...
ಸಂಯಮ, ಏಕಾಗ್ರತೆಯಿಂದ ಸಾಧನೆ: ಮಂಗಳ ನಂದಕುಮಾರ್
ಮಂಗಳೂರು: ಸಂಯಮ, ಏಕಾಗ್ರತೆ ಹಾಗೂ ಸತತ ಪ್ರಯತ್ನದಿಂದ ಸಾಧನೆಯ ಹಾದಿ ಸುಗಮವಾಗುತ್ತದೆ. ಮಕ್ಕಳು ಕಲಿಕೆಯ ಜತೆಗೆ ಈ ನೆಲೆಯಿಂದ ವಿಶೇಷವಾಗಿ ಗಮನಹರಿಸಬೇಕು. ಆ ಮೂಲಕ ಬದುಕಿಗೆ ಹೊಸ ಸ್ಪೂರ್ತಿ ದೊರೆಯಲಿದೆ ಎಂದು ಓಝಸ್ ಸಂಸ್ಥೆಯ ಮುಖ್ಯಸ್ಥೆ ಮಂಗಳ ನಂದಕುಮಾರ್ ಆಶಿಸಿದರು.ಮಂಗಳೂರಿನ ಓಝಸ್ ಸಂಸ್ಥೆಯ ವತಿಯಿಂದ ಆನಂದಾಶ್ರಮ ಪ್ರೌಢಶಾಲೆಗೆ ಪಡೆಸ್ಟಿಯಲ್ ಫ್ಯಾನ್ ಪ್ರದಾನಿಸಿ ಅವರು ಮಾತನಾಡಿದರು....





