ರವಿಕೆ ಪ್ರಸಂಗ ಸಿನಿಮಾ ಶೀಘ್ರದಲ್ಲಿ ಬಿಡುಗಡೆ

ಮ೦ಗಳೂರು:ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ 'ರವಿಕೆ ಪ್ರಸಂಗ'. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ 'ರವಿಕೆ ಥೀಮ್' ಬಿಡುಗಡೆ ಮಾಡಿದ್ದು, ಈ ಥೀಮ್‌ಗೆ ಸೋಶಿಯಲ್ ಮೀಡಿಯಾ ದಲ್ಲಿ ಅನೇಕರು ರೀಲ್ಸ್ ಶಾರ್ಟ್ಸ್ ಮಾಡುತ್ತಿದ್ದು, ಚಿತ್ರತಂಡ ಖುಷಿಯಾಗಿದೆ. ಸಂತೋಷ ಕೊಡಂಕೇರಿ...

ಉತ್ತರ ಪ್ರದೇಶ ಸ್ಪೀಕರ್ – ಯು.ಟಿ. ಖಾದರ್ ಭೇಟಿ

0
ಮಂಗಳೂರು: ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು.ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನ ಮಂಡಲದ ಪ್ರಧಾನ...

ಬಜಪೆ: ಜಿಲ್ಲಾಧಿಕಾರಿಗಳಿಂದ ಕಾಮಗಾರಿ ಪರಿಶೀಲನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-ಹಂತ 4 ರ ಯೋಜನೆಯಡಿ ಮಂಜೂರಾಗಿರುವ ಅನುದಾನದಲ್ಲಿ ಬಜಪೆ ಪಟ್ಟಣ ಪಂಚಾಯಿತಿಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಪರಿಶೀಲನೆ ನಡೆಸಿದರು.ರೂ. 90 ಲಕ್ಷಗಳ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಬಸ್ ನಿಲ್ದಾಣದ ಕಾಮಗಾರಿ, ರಸ್ತೆ ಮತ್ತು ಚರಂಡಿಗಳ(ಪಾದಾಚಾರಿ ರಸ್ತೆ ಅಭಿವೃದ್ಧಿ) ಕಾಮಗಾರಿಗಳಿಗೆ ಮೀಸಲಿಟ್ಟ...

ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ: ನಳಿನ್ ಕುಮಾರ್ ಕಟೀಲ್ ಶ್ಲಾಘನೆ

0
ಮಂಗಳೂರು: ದಕ್ಷಿಣ‌ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು...

ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್: ಸಚಿವ ಸಂತೋಷ್ ಲಾಡ್

0
ಮಂಗಳೂರು: ಅಸಂಘಟಿತ ಕಾರ್ಮಿಕರಿಗೆ ಯುನಿವರ್ಸಲ್ ಕಾರ್ಡ್ ತರುವ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಹೊಸ ಕಾಯ್ದೆ ಜಾರಿಗೊಳಿಸುವ ನಿರ್ಧಾರ ಸರಕಾರದ ಮುಂದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.ಕಾರ್ಮಿಕ ಸಚಿವರಾಗಿ ಮೊದಲ ಬಾರಿಗೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಸೋಮವಾರ ಭೇಟಿ ನೀಡಿ ಕಾರ್ಯಕರ್ತರ ಜೊತೆ ಅವರು ಮಾತನಾಡಿದರು.ಸ್ವಿಗ್ಗಿ, ಅಮೆಜಾನ್, ಫಿಪ್ ಕಾರ್ಟ್...

ಭೂಮಿ ಯೋಜನೆ: ದ.ಕ. ಪ್ರಥಮ

0
ಮಂಗಳೂರು: ಭೂಮಿ ಯೋಜನೆಯಡಿ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾದ 17149 ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ.ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆಯುಕ್ತ ಪೆಮ್ಮಲ ಸುನೀಲ್ ಕುಮಾರ್ ಅವರು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಿದ್ದು, ಇದಕ್ಕೆ ಸಹಕರಿಸಿದ...

ತರಬೇತಿ ಜಾಗೃತಿಗೆ ಇವಿಎಂ, ವಿವಿಪ್ಯಾಟ್ ಬಳಕೆ

0
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತರಬೇತಿ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳಿಗಾಗಿ ಶೇಕಡಾ 10 ರಷ್ಟು ಇವಿಎಂ ಮತ್ತು ವಿವಿಪ್ಯಾಟ್ ಗಳನ್ನು ಸೋಮವಾರ ಪಡೀಲ್ ಹೊಸ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಭದ್ರತಾ ಕೊಠಡಿಯಿಂದ ಹೊರತೆಗೆಯಲಾಯಿತು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಂಗಳೂರು ನಗರ: ಹಾರ್ನ್ ನಿಷೇಧಿತ ಪ್ರದೇಶಗಳ ಘೋಷಣೆ

0
ಮಂಗಳೂರು: ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ವಾಹನ ಚಾಲಕರು ಅನಾವಶ್ಯಕವಾಗಿ ಹಾರ್ನ್ ಬಳಸುತ್ತಿರುವುದರಿಂದ ಸರ್ಕಾರಿ ಕಛೇರಿಗಳ ಕೆಲಸ ಕಾರ್ಯಗಳ, ಶಾಲಾ ಕಾಲೇಜು ವಿದ್ಯಾರ್ಥಿಗಳ ಮತ್ತು ಆಸ್ಪತ್ರೆಗಳಲ್ಲಿನ ರೋಗಿಗಳ ಆರೋಗ್ಯದ ದೃಷ್ಟಿಯಿಂದ ಹಾಗೂ ಶಬ್ದ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಮಂಗಳೂರು ನಗರದ ಕೆಲವು ಪ್ರದೇಶಗಳನ್ನು “ಹಾರ್ನ್ ನಿಷೇಧಿತ ಪ್ರದೇಶ” (No...

ನಿರಂತರ ಪರಿಶ್ರಮದಿಂದ ಯಶಸ್ಸು ಖಂಡಿತ : ಮುಲ್ಲೈ ಮುಹಿಲನ್ ಎಂ.ಪಿ

0
ಮಂಗಳೂರು: ಪ್ರತಿಭಾ ಪುರಸ್ಕಾರಗಳು ಮಕ್ಕಳ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಹೇಳಿದರು.ಅವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ...

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

0
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರ೦ದು ನಡೆಯಲಿದೆ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...