ನದಿ ಮಾಲಿನ್ಯ – ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

0
ಮಂಗಳೂರು : ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು.ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ...

ಇಂದಿರಾ ಕ್ಯಾಂಟೀನ್ ಉದ್ಘಾಟನೆ

0
ಮಂಗಳೂರು : ಇಂದಿರಾ ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ...

ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್, ಅಥವಾ ಟಿಂಟೆಡ್ ಗ್ಲಾಸ್ ಗಳ ಅಳವಡಿಕೆ: 326 ಪ್ರಕರಣ ದಾಖಲು

0
ಮ೦ಗಳೂರು: ಅಪರಾಧಗಳನ್ನು ತಡೆಗಟ್ಟಲು ಮತ್ತು ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2ರಿಂದ ಜೂ.4 ರ ವರೆಗೆ ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ ಗಳಲ್ಲಿ ಬ್ಲ್ಯಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್ ಗ್ಲಾಸ್ ಗಳನ್ನು ಅಳವಡಿಸಿ ಸಂಚರಿಸುವ ವಾಹನಗಳ ಮಾಲಕರ/ಚಾಲಕರ...

ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೂನ್ 4 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಜೂನ್ 4 ರಂದು ಮಧ್ಯಾಹ್ನ 11:15 - ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 12:15- ಮೂಡಬಿದ್ರೆ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 12:35- ಕಿನ್ನಿಗೋಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ, 1:30-...

ತುಲುವೆರೆ ಕಲ :ತುಳು ವರ್ಸೋಚ್ಚಯ

0
ಮಂಗಳೂರು : ಸಾಹಿತ್ಯ ಹಾಗೂ ಪ್ರಕೃತಿ ಒಂದಕ್ಕೊಂದು ಪೂರಕ. ಸನಾತನ ಸಂಸ್ಕೃತಿ, ಪ್ರಕೃತಿ, ಭಾಷೆ ಹಾಗೂ ಸಾಹಿತ್ಯಕ್ಕೆಅವಿನಾಭಾವ ಸಂಬಂಧವಿದೆ. ಇದರ ಉಳಿವಿಗೆ ಪ್ರಯತ್ನ ಅಗತ್ಯ ಎಂದು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ನುಡಿದರು.ತುಲುವೆರೆ ಕಲ ಇದರ ವತಿಯಿಂದ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಸಭಾಂಗಣದಲ್ಲಿ ಜರುಗಿದ ತುಳು ವರ್ಸೋಚ್ಚಯ ಕಾರ್ಯಕ್ರಮ ಉದ್ಘಾಟಿಸಿ...

ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಿ೦ದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಪರಿಶೀಲನೆ

0
ಮ೦ಗಳೂರು: ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿ ನಡೆಯುತ್ತಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣವನ್ನು ಪರಿಶೀಲಿಸಿದರು, ನಿಲ್ದಾಣ ಪುನರಾಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಎಲ್ಲಾ ಕಾರ್ಯಗಳು ಸಕಾಲದಲ್ಲಿ ಹಾಗೂ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಸೂಚಿಸಿದರು. ಮೈಸೂರು ವಿಭಾಗದಲ್ಲಿ ನಡೆಯುತ್ತಿರುವ ವಿದ್ಯುದ್ದೀಕರಣ ಕಾಮಗಾರಿ ಹಾಗೂ ಕಾರ್ಯಾಚರಣೆಯ...

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು : ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸುಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್...

ಅನಕ್ಷರಸ್ಥರ ಮಾಹಿತಿ ನೀಡಲು ಮನವಿ

0
ಮಂಗಳೂರು : ದ.ಕ.ಜಿಲ್ಲೆಯನ್ನು “ಸಂಪೂರ್ಣ ಸಾಕ್ಷರ ಜಿಲ್ಲೆ” ಎಂದು ಘೋಷಿಸುವುದು ಒಂದು ಪ್ರಮುಖ ಕಾರ್ಯವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಟ್ಟು ಅನಕ್ಷರಸ್ಥರ ಸಂಖ್ಯೆಯನ್ನು ಕಂಡುಹಿಡಿಯುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಮನೆಯಲ್ಲಿರುವ ಅನಕ್ಷರಸ್ಥರ ಮಾಹಿತಿಯನ್ನು ಕ್ಯೂ ಆರ್ ಕೋಡ್ ಅನ್ನು ಗೂಗಲ್ ಮುಖಾಂತರ ಸ್ಕ್ಯಾನ್ ಮಾಡಿ...

ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಗಮನ-ಕೆ.ವಿ.ಪ್ರಭಾಕರ್‌

0
ಮಂಗಳೂರು:ಅಂಗನವಾಡಿಗಳ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸರಕಾರ ಗಮನಹರಿಸುತ್ತಿದೆ ಎಂದು ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.ಅವರು ನಗರದ ಕಾಪಿಕಾಡ್ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳಿಗೆ ಕೊಡೆ ವಿತರಿಸಿ ಮಾತನಾಡುತ್ತಿದ್ದರು.ಅಂಗನವಾಡಿ ಕೇಂದ್ರಗಳು...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಟರ್ನ್ಯಾಷನಲ್ ಸೇಫ್ಟಿ ಅವಾರ್ಡ್ 2025

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2025ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿಬ್ರಿಟಿಷ್ ಸೇಫ್ಟಿ ಕೌನ್ಸಿಲ್ಇಂಟರ್ನ್ಯಾಷನಲ್ ಸೇಫ್ಟಿ ಅವಾರ್ಡ್ 2025ಗೆ ಭಾಜನವಾಗಿದೆ.ಬ್ರಿಟಿಷ್ ಸೇಫ್ಟಿ ಕೌನ್ಸಿಲ್ ನೀಡುವ ಅಂತರರಾಷ್ಟ್ರೀಯ ಸುರಕ್ಷತಾ ಪ್ರಶಸ್ತಿ, ಆರೋಗ್ಯ ಮತ್ತು ಸುರಕ್ಷತೆಯ ಉನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳಲು ಬಲವಾದ ಸಮರ್ಪಣೆಯನ್ನು ಪ್ರದರ್ಶಿಸಿದ ಸಂಸ್ಥೆಗಳನ್ನು ಗುರುತಿಸುತ್ತದೆ. ಡಿಸ್ಟಿಂಕ್ಷನ್ ವಿಭಾಗದಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ...