ಯುವತಿಗೆ ಇರಿದು ಯುವಕ ಆತ್ಮಹತ್ಯೆ

0
ಮ೦ಗಳೂರು: ಯುವಕನೋವ೯ ಪ್ರೀತಿಸುತ್ತಿದ್ದ ಯುವತಿಯ ಜತೆ ಜಗಳ ಮಾಡಿ ಆಕೆಗೆ ಚಾಕುವಿನಿಂದ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊ೦ಡಿರುವ ಘಟನೆ ಫರಂಗಿಪೇಟೆ, ಸುಜೀರ್ ಮಲ್ಲಿ ಎಂಬಲ್ಲಿ ಸೋಮವಾರ ಸ೦ಭವಿಸಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಯಾನೆ ದೀಕ್ಷಿತಾ (26) ಇರಿತಕ್ಕೊಳಗಾದ ಯುವತಿಯಾಗಿದ್ದು, ಕೋಡ್ಮನ್ ನಿವಾಸಿ ಸುಧೀರ್ (30) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ, ದಿವ್ಯಾ ಯಾನೆ ದೀಕ್ಷಿತಾ (26)...

ಸಿಂಧೂರ ವಿಜಯ ಉದ್ಯಾನವನ ಉದ್ಘಾಟನೆ

0
ಮ೦ಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು. ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅಧ್ಯಕ್ಷತೆಯಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ...

ಪ್ರಕೃತಿ ವಿಕೋಪ ಪರಿಹಾರ : ಶಾಸಕ ಕಾಮತ್ ಸಭೆ

0
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪದಿಂದಾಗಿರುವ ಹಾನಿ, ಕೈಗೊಂಡ ಪರಿಹಾರ ಕ್ರಮ, ಸೇರಿದಂತೆ ಜನಸಾಮಾನ್ಯರು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಬಾರಿಯ ಪ್ರಕೃತಿ ವಿಕೋಪದಿಂದಾಗಿ ನಗರದ ಹಲವೆಡೆ ರಸ್ತೆ, ಚರಂಡಿ, ರಾಜ ಕಾಲುವೆ, ತಡೆಗೋಡೆಗಳಿಗೆ ವಿಪರೀತ ಹಾನಿಯಾಗಿದೆ. ಕಾನೂನಾತ್ಮಕವಾಗಿ ತಡೆಗೋಡೆಗೆ...

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು: ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ಫೆÇೀರ್‍ಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ...

ಸ್ಮಾರ್ಟ್ ಅಂಗನವಾಡಿಯಾಗಿ ಬಿಜೈ ಕೇಂದ್ರ

0
ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರದೇಶ ಆಧಾರಿತ ಅಭಿವೃದ್ಧಿಯಡಿ ನಗರದ ಎಂಟು ವಾರ್ಡ್‌ಗಳ 54 ಶಾಲೆಗಳನ್ನು ಅಭಿವೃದ್ದಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಬಿಜೈ ಅಂಗನವಾಡಿ ಕೇಂದ್ರವನ್ನು ಸ್ಮಾರ್ಟ್ ಅಂಗನವಾಡಿಯಾಗಿ ಅಭಿವೃದ್ದಿ ಪಡಿಸಲು ಸಹಕರಿಸುವುದಾಗಿ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಜನರಲ್ ಮ್ಯಾನೇಜರ್ ಅರುಣ್‌ಪ್ರಭ ಕೆ.ಎಸ್.ಹೇಳಿದರು.ಬಿಜೈ ಅಂಗನವಾಡಿ ಕೇಂದ್ರಕ್ಕೆ ವೈಯಕ್ತಿಕ ನೆಲೆಯಲ್ಲಿ ಎರಡು ಆಹಾರ...

ಸಂಯಮ, ಏಕಾಗ್ರತೆಯಿಂದ ಸಾಧನೆ: ಮಂಗಳ ನಂದಕುಮಾರ್

0
ಮಂಗಳೂರು: ಸಂಯಮ, ಏಕಾಗ್ರತೆ ಹಾಗೂ ಸತತ ಪ್ರಯತ್ನದಿಂದ ಸಾಧನೆಯ ಹಾದಿ ಸುಗಮವಾಗುತ್ತದೆ. ಮಕ್ಕಳು ಕಲಿಕೆಯ ಜತೆಗೆ ಈ ನೆಲೆಯಿಂದ ವಿಶೇಷವಾಗಿ ಗಮನಹರಿಸಬೇಕು. ಆ ಮೂಲಕ ಬದುಕಿಗೆ ಹೊಸ ಸ್ಪೂರ್ತಿ ದೊರೆಯಲಿದೆ ಎಂದು ಓಝಸ್ ಸಂಸ್ಥೆಯ ಮುಖ್ಯಸ್ಥೆ ಮಂಗಳ ನಂದಕುಮಾರ್ ಆಶಿಸಿದರು.ಮಂಗಳೂರಿನ ಓಝಸ್ ಸಂಸ್ಥೆಯ ವತಿಯಿಂದ ಆನಂದಾಶ್ರಮ ಪ್ರೌಢಶಾಲೆಗೆ ಪಡೆಸ್ಟಿಯಲ್ ಫ್ಯಾನ್ ಪ್ರದಾನಿಸಿ ಅವರು ಮಾತನಾಡಿದರು....

ಮಂಗಳೂರು – ಕಾಸರಗೋಡು: ರಾಜಹಂಸ ಸೂಪರ್ ಫಾಸ್ಟ್ ಬಸ್ ಸೇವೆ ಪ್ರಾರಂಭ

0
ಮಂಗಳೂರು,: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ”ರಾಜಹಂಸ ಸೂಪರ್ ಫಾಸ್ಟ್” ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲು ಯೋಜಿಸಲಾಗಿರುತ್ತದೆ.ನಿಲುಗಡೆಗಳ ವಿವರ:- ತೊಕ್ಕೊಟ್ಟು, ಬೀರಿ, ತಲಪಾಡಿ, ಮಂಜೇಶ್ವರ, ಹೊಸಂಗಡಿ, ಉಪ್ಪಳ, ಕೈಕಂಬ, ನಯಾಬಜಾರ್, ಬಂದ್ಯೋಡು, ಕುಂಬ್ಳೆ. ಒಟ್ಟು ಪ್ರಯಾಣ ದರ ರೂ 100. ಸಾರ್ವಜನಿಕ ಪ್ರಯಾಣಿಕರು...

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

0
ಮಂಗಳೂರು: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು-2ನೇ ಘಟಕದಿಂದ ನೂತನವಾಗಿ ಜುಲೈ 3 ರಿಂದ ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ.ಪ್ರಯಾಣ ದರ ಮತ್ತು ನಿಲುಗಡೆಗಳ ವಿವರ: ಬಿಸಿರೋಡು, ಬಂಟ್ವಾಳ, ಕಾರಿಂಜ ಕ್ರಾಸ್, ಪೂಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ. ಒಟ್ಟು ಪ್ರಯಾಣ ದರ ರೂ.110. ಸಾರ್ವಜನಿಕ ಪ್ರಯಾಣಿಕರು...

ಮಂಗಳೂರು ನಗರ ಪೊಲೀಸ್ : ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳ ಆಚರಣೆಗಾಗಿ ಷರತ್ತುಗಳು

0
ಮ೦ಗಳೂರು: ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ, ಮಂಗಳೂರು ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಇವುಗಳಲ್ಲಿ ಮೊಹರಂ , ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ , ಗಣೇಶ ಚತುರ್ಥಿ , ಈದ್ ಮಿಲಾದ್ ಪ್ರಮುಖವಾದುದು. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಮಂಗಳೂರು ನಗರ...

ಸೇವಾ ಕಾರ್ಯಗಳಿಗೆ ಯೂತ್ ರೆಡ್‌ಕ್ರಾಸ್ ಪ್ರೇರಣೆ

0
ಮಂಗಳೂರು : ವಿದ್ಯಾರ್ಥಿಗಳು ಮಾನವೀಯ ಸೇವೆಯಲ್ಲಿ ತೊಡಗಿಸಿಕೊಳ್ಳಲು ಯೂತ್ ರೆಡ್ ಕ್ರಾಸ್ ಪ್ರೇರಣೆ ನೀಡುತ್ತಿದೆ. ಮಂಗಳೂರು ವಿಶ್ವವಿದ್ಯಾಲಯದ ಎಲ್ಲ ಕಾಲೇಜುಗಳಲ್ಲಿ ಯೂತ್ ರೆಡ್ ಕ್ರಾಸ್ ಘಟಕಗಳನ್ನು ತೆರೆಯುವ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಸುವುದು ಅವಶ್ಯಎಂದು ಯೂತ್ ರೆಡ್ ಕ್ರಾಸ್ ನಿರ್ದೇಶಕ , ಉಪನ್ಯಾಸಕ ಸಚೇತ್ ಸುವರ್ಣ ಹೇಳಿದರು.ಯೇನೆಪೊಯ ಪರಿಗಣಿತ ವಿ.ವಿ.ಯ ಯೂತ್ ರೆಡ್‌ಕ್ರಾಸ್...