ನವೆಂಬರ್ 4 ಮತ್ತು 5ರ೦ದು ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ, ಹೇಮಾ ನಾಯ್ಕ್ ಅಧ್ಯಕ್ಷೆ
ಮ೦ಗಳೂರು: ನವೆಂಬರ್ 4 ಮತ್ತು 5ರ೦ದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯಸಮ್ಮೇಳನದಲ್ಲಿ, ಎರಡೂ ದಿನ ಪರಿಸಂವಾದ, ಸಾಹಿತ್ಯ ಸಾದರೀಕರಣ,ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ ಎ೦ದು ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷ ಎಚ್. ಎಮ್. ಪೆರ್ನಾಲ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಖ್ಯಾತ ಹಿಂದಿ...
ರೋಹನ್ ಸಿಟಿ ಬಿಜೈ :ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ ಸ್ಕೀಮಿನ ಅನಾವರಣ
ಮ೦ಗಳೂರು: ರೋಹನ್ ಕಾರ್ಪೋರೇಶನ್ ಸಂಸ್ಥೆಯ ಬಹು ನಿರೀಕ್ಷಿತ, ಅತಿ ದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ ರೋಹನ್ ಸಿಟಿ ಬಿಜೈ ಬೃಹತ್ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಬರುವ ದೀಪಾವಳಿ ಮತ್ತು ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬಿಜೈ ಮುಖ್ಯ ರಸ್ತೆಯಲ್ಲಿನ ರೋಹನ್ ಸಿಟಿ ವಾಣಿಜ್ಯ ಮಳಿಗೆಗಳ ಹೂಡಿಕೆದಾರರಿಗೆ ಖಚಿತ...
ವಿದ್ಯುತ್ ಶಾಕ್ ತಗುಲಿ ಶಾಮಿಯಾನ ಕಾಮಿ೯ಕ ಸಾವು
ಮ೦ಗಳೂರು: ವಿದ್ಯುತ್ ಶಾಕ್ ತಗುಲಿ ಶಾಮಿಯಾನ ಕಾಮಿ೯ಕ ಮೃತಪಟ್ಟ ಘಟನೆ ಮೂಡುಶೆಡ್ಡೆಯಲ್ಲಿ ಮ೦ಗಳವಾರ ರಾತ್ರಿ ಸ೦ಭವಿಸಿದೆ. ಸೋನು ಸಿಂಗ್ ಗೋಂಡಾ ಮೃತಪಟ್ಟ ಕಾಮಿ೯ಕ.ಸೋನು ಸಿಂಗ್ ಗೋಂಡಾ ಅವರು ಮೂಡುಶೆಡ್ಡೆಯಲ್ಲಿರುವ ಶಾಮಿಯಾನ ಅಂಗಡಿಯೊ೦ದರಲ್ಲಿ ಕಳೆದ 5 ತಿಂಗಳಿಂದ ಕೆಲಸ ಮಾಡಿಕೊಂಡಿದ್ದು ಮ೦ಗಳವಾರ ಶಾಮಿಯಾನ ಕೆಲಸ ಮುಗಿಸಿಕೊಂಡು ರಾತ್ರಿ 7 ಗಂಟೆಗೆ ಶಾಮಿಯಾನ ಅಂಗಡಿಗೆ ಬಂದಿದ್ದು ನಂತರ...
ಶ್ರೀರಾಜ್ ಬಿ.. ಎಸ್ .ಗೆ ಡಾಕ್ಟರೇಟ್
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕ ಶ್ರೀರಾಜ್ ಬಿ. ಎಸ್ ಅವರು ಮಂಡಿಸಿದ ಮಹಾಪ್ರಬಂಧ- "ಸೋಶಿಯೊ - ಎಕನಾಮಿಕ್ ಡೆವಲಪ್ಮೆಂಟ್ ಥ್ರೂ ಟೂರಿಸಂ - ಎ ಕಂಪರೇಟಿವ್ ಸ್ಟಡಿ ಆಫ್ ಕಾಸರಗೋಡು ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್" (Socio -Economic Development through Tourism - A Comparative Study of...
ಕನ್ನಡ ಉಳಿಯಬೇಕಾದರೆ ಕನ್ನಡ ಬಳಸಬೇಕು: ಡಾ. ತಾರಾನಾಥ
ಮಂಗಳೂರು: ನಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ಬಳಸಿದರೆ ಮಾತ್ರ ಕನ್ನಡವನ್ನು ಉಳಿಸಲು ಸಾಧ್ಯ,ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಾರಾನಾಥಅಭಿಪ್ರಾಯಪಟ್ಟರು. ಅವರು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರಕಾನೂನು ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕವನ ರಚನಾಕಮ್ಮಟ ಕಾರ್ಯಕ್ರಮದಲ್ಲಿ...
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವಾರ್ಷಿಕ ಮಹಾಸಭೆ
ಮಂಗಳೂರು : ಭೂ ಸಂಪನ್ಮೂಲದ ಸದ್ಭಳಕೆ ಮಾಡಿಕೊಳ್ಳುವಂತೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯದ ಮುಖ್ಯಸ್ಥೆ ಗಾಯತ್ರಿ ಆರ್ ಅವರು ಕರೆ ನೀಡಿದರು.
ಪ್ರತಿಷ್ಠಾನದ 32 ನೇ ಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಅತ್ಯಂತ ವಿಸ್ತೀರ್ಣವಾದ ಕೃಷಿ ಭೂಮಿ ಇದ್ದು ನಮ್ಮ ಹಿರಿಯ...
ಬ್ಯಾಂಕ್ ಆಫ್ ಬರೋಡಾದಿ೦ದ ವಿಜಿಲೆನ್ಸ್ ಜಾಗೃತಿ ಸಪ್ತಾಹ
ಮಂಗಳೂರು : ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯದ ಶಾಖೆಯಿಂದ ;ಭ್ರಷ್ಟಾಚಾರ ತ್ಯಜಿಸಿ,ರಾಷ್ಟ್ರಕ್ಕೆ ಬದ್ಧರಾಗಿರಿ; ಎಂಬ ಧ್ಯೇಯದೊಂದಿಗೆ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಅ.31ರಂದು ಬೆಳಿಗ್ಗೆ 6.30 ಗಂಟೆಗೆ ವಾಕಥಾನ್ ಜರಗಿತು.ಮ೦ಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅತಿಥಿಯಾಗಿ ವಾಕಥಾನ್ಗೆ ಚಾಲನೆ ನೀಡಿದರು. ವಿಜಯ...
ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯಲ್ಲಿ 3.44 ಲಕ್ಷ ಫಲಾನುಭವಿಗಳು ನೋಂದಣಿ :ಸಚಿವ ದಿನೇಶ್ ಗುಂಡೂರಾವ್
ಮ೦ಗಳೂರು: ಗೃಹಲಕ್ಷ್ಮೀ ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 3.44 ಲಕ್ಷ ಫಲಾನುಭಗಳು ನೋಂದಣಿ ಮಾಡಿದ್ದು ಎಲ್ಲ ಫಲಾನುಭಗಳಿಗೂ ಮಾಸಿಕ ಎರಡು ಸಾವಿರ ರೂ. ಜಮೆ ಮಾಡಲಾಗುತ್ತಿದೆ. ತಾಂತ್ರಿಕ ಸಮಸ್ಯೆಗಳಿಂದ ಜಮೆಯಾಗದ ಫಲಾನುವಭವಿಗಳ ಸಮಸ್ಯೆ ಬಗೆಹರಿಸಲು ಒತ್ತು ನೀಡಲಾಗುತ್ತಿದೆ ಎ೦ದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ...
ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...
ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್: ವಾಹನ ಸಂಚಾರ ನಿಷೇಧ, ಮಾರ್ಪಾಡು
ಮಂಗಳೂರು : ನ.1 ರಂದು ಸಂಜೆ 4 ಗಂಟೆಗೆ 68 ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ಜೊತೆಯಾಗಿ ನಡೆಯೋಣ, ಡ್ರಗ್ಸ್ ಮುಕ್ತ ಭವಿಷ್ಯಕ್ಕಾಗಿ ವಾಕಥಾನ್-2023 ಮೆರವಣಿಗೆಯಲ್ಲಿ 120 ಕ್ಕೂ ಅಧಿಕ ವಿದ್ಯಾಸಂಸ್ಥೆಗಳ ಸುಮಾರು 5000 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ಸರೆ. ವಾಕಥಾನ್ ಪುರಭವನದಿಂದ ಹೊರಟು ಹಂಪನಕಟ್ಟೆ, ಕೆ.ಎಸ್.ರಾವ್...









