ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ:ಸರಕಾರಿ ಲೇಡಿಗೋಷನ್ ಆಸ್ಪತ್ರೆ ಸಾಧನೆ

0
ಮಂಗಳೂರು: 175 ವರ್ಷಗಳ ಸುಂದರ ಇತಿಹಾಸವನ್ನು ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಖಾಯಿಲೆಯನ್ನು ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ತಾಯಿ ಮಗುವಿನ ಪ್ರಾಣ ಸಂರಕ್ಷಣೆಯನ್ನು ಮಾಡಿ ದಾಖಲೆ ನಿರ್ಮಿಸಿದೆ.ಹುಟ್ಟಿನಿಂದ ರಕ್ತಸಂಬಂಧಿತ ಕಾಯಿಲೆಯಾದ ಹೀಮೋಫೀಲಿಯಾವನ್ನು ಬಳುವಳಿಯಾಗಿ ಪಡೆದುಕೊಂಡು ಬಂದ ಮಹಿಳೆಯೊಬ್ಬರು, ಬಾಲ್ಯದಿಂದಲೇ ಇದಕ್ಕೆ ಸಂಬಂಧಿತ ಚಿಕಿತ್ಸೆಯನ್ನು...

ಉಳ್ಳಾಲ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 16 ರಂದು ಮುಖ್ಯಮಂತ್ರಿ ಚಾಲನೆ

0
ಮಂಗಳೂರು: ಉಳ್ಳಾಲ ತಾಲೂಕಿನ ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳಿಗೆ ಮೇ 16 ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಈ ಸಂಬಂಧ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತೆ ಸಭೆ ನಡೆಸಿ ಮಾತನಾಡಿದರು. ಉಳ್ಳಾಲ ತಾಲೂಕಿನಲ್ಲಿ ಹಲವು ಮಹತ್ವದ ಜನಪಯೋಗಿ ಅಭಿವೃದ್ಧಿ ಯೋಜನೆಗಳು ಜಾರಿಯಾಗಿದೆ.ಹರೇಕಳ...

ಪೊಪ್ಯುಲರ್ ಜಗದೀಶ ಸಿ. ಶೆಟ್ಟಿ ಸಂಸ್ಮರಣೆ

0
ಮ೦ಗಳೂರು : ಪೊಪ್ಯುಲರ್ ಜಗದೀಶ ಸಿ. ಶೆಟ್ಟಿ ಚಾರಿಟೇಬಲ್ ಫೌಂಡೇಶನ್, ಪೊಪ್ರೈಲರ್ ಬಂಟ್ಸ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆ, ಮಳವೂರು ಆಶ್ರಯದಲ್ಲಿ ಸಂಸ್ಥೆಯ ಸ್ಥಾಪಕ ಕಾರ್ಯಾಧ್ಯಕ್ಷ ಹಾಗೂ ಸಂಚಾಲಕರಾಗಿದ್ದ ದಿ. ಪೊಪ್ಯಲರ್ ಜಗದೀಶ ಸಿ. ಶೆಟ್ಟಿ ಅವರ 8ನೇ ಪುಣ್ಯಸಂಸ್ಕರಣಾ ಕಾರ್ಯಕ್ರಮವು ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು.ಫೌಂಡೇಷನ್ ಹಾಗೂ ಪ್ರೌಢಶಾಲೆಯ ಸಂಚಾಲಕರಾದ ಕೆ.ಕರುಣಾಕರ ಶೆಟ್ಟಿಯವರು ದೀಪ ಬೆಳಗಿಸಿ...

ಜಡ್ಸನ್ ಯುನಿವರ್ಸಿಟಿಯೊಂದಿಗೆ ಸಂತ ಅಲೋಸಿಯಸ್ ವಿಶ್ವವಿದ್ಯಾನಿಲಯ ಒಡಂಬಡಿಕೆ

0
ಮ೦ಗಳೂರು: ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಎಐಎ೦ಐಟಿ ಕೇಂದ್ರವು ಡಾ. ಫಾ. ಕಿರಣ್ ಕೋತ್ (ಎಐಎ೦ಐಟಿ ನಿರ್ದೇಶಕ) ಮತ್ತು ಡಾ. ನಿಕ್ಕಿ ಫೆನ್ನರ್ನ್ (ಜಡ್ಸನ್ ವಿಶ್ವವಿದ್ಯಾಲಯದ ಉಪಾಧ್ಯಕ್ಷ) ಅವರ ನೇತೃತ್ವದಲ್ಲಿ ಯುಎಸ್‌ ಎ ಜಡ್ಸನ್ ವಿಶ್ವವಿದ್ಯಾಲಯ ಜೊತೆ ಒಪ್ಪಂದದ ಒಡಂಬಡಿಕೆ ಒಪ್ಪಂದಕ್ಕೆ ಸಹಿ ಹಾಕಿದೆ.ಈ ಒಪ್ಪಂದದ ಉದ್ದೇಶವೆಂದರೆ ಜಡ್ಸನ್, ಸಂತ ಅಲೋಸಿಯಸ್ ವಿಶ್ವವಿದ್ಯಾನಿಲಯ ಮತ್ತು ಕ್ಯಾಂಪಸ್...

ಯುವ ರೆಡ್‌ಕ್ರಾಸ್ ಸದಸ್ಯರಿಗೆ ಪ್ರೇರಣಾ ಶಿಬಿರ

0
ಮಂಗಳೂರು : ಯುವ ರೆಡ್‌ಕ್ರಾಸ್ ಮಂಗಳೂರು ವಿ.ವಿ. ಘಟಕದ ವತಿಯಿಂದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ. ಮತ್ತು ಉಡುಪಿ ಜಿಲ್ಲಾ ಘಟಕದ ಸಹಯೋಗದಲ್ಲಿ ಮಂಗಳೂರು ವಿ.ವಿ. ಮಟ್ಟದ ಯುವ ರೆಡ್‌ಕ್ರಾಸ್ ಸದಸ್ಯರಿಗೆ ಮೂರು ದಿನಗಳ ಪ್ರೇರಣಾ ಶಿಬಿರ ಗುರುವಾರ ಪಿಲಿಕುಳದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗುರುವಾರ ಉದ್ಘಾಟನೆಗೊಂಡಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ...

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕಾರ್ಯಾಗಾರ

0
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳಿಗೆ ಗುರುವಾರ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಶಾಕಿರಣ ಕಾನ್ಫರೆನ್ಸ್ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಹಾಗೂ ಅವರ ಅವಲಂಬಿತರಿಗೆ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ...

ಮೇ 10: ಬಸ್ ಸಂಚಾರ ವ್ಯತ್ಯಯ

0
ಮಂಗಳೂರು: ನಗರದ ಬಂಗ್ರ ಕೂಳೂರು ಗೋಲ್ಡ್‍ಪಿಂಚ್ ಮೈದಾನದಲ್ಲಿ ಮೇ 10 ರಂದು ನಡೆಯುವ ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ರಜತ ಸಂಭ್ರಮ ಕಾರ್ಯಕ್ರಮಕ್ಕೆ ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಿಂದ ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿದೆ. ಆ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಧರ್ಮಸ್ಥಳ/ಉಪ್ಪಿನಂಗಡಿ/ ಸುಬ್ರಹ್ಮಣ್ಯ ಹಾಗೂ ಕಾಸರಗೋಡು ವಲಯಗಳ ಸಾರಿಗೆ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ...

ಕಾನೂನು ಸುವ್ಯವಸ್ಥೆ: ಸ್ಪೀಕರ್, ಉಸ್ತುವಾರಿ ಸಚಿವರಿಂದ ಪರಿಶೀಲನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ನಂತರ ಸಹಜ ಸ್ಥಿತಿ ಮರುಕಳಿಸಿದ್ದು, ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಜನರ ಸುರಕ್ಷತೆ ಸರಕಾರದ ಗರಿಷ್ಠ ಆದ್ಯತೆಯಾಗಿದೆ....

ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮ : 10 ಕೋಟಿ ದೇಣಿಗೆ ಸಂಗ್ರಹದ ಗುರಿ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮ ಸಂಭ್ರಮದ ಹಿನ್ನಲೆಯಲ್ಲಿ ಈ ಬಾರಿ ದಾನಿಗಳಿಂದ, ಕಲಾ ಪೋಷಕರಿಂದ ಕನಿಷ್ಠ 10 ಕೋಟಿ ದೇಣಿಗೆಯನ್ನು ಸಂಗ್ರಹಿಸಿಡಲು ತೀರ್ಮಾನಿಸಿದೆ. ಬಳಿಕ ಇದೇ ಹಣದಿಂದ ಕಲಾವಿದರಿಗೆ ನೆರವು ನೀಡಲಾಗುವುದು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.ಜೂನ್ 1 ರಂದು ಅಡ್ಯಾರ್...

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

0
ಮಂಗಳೂರು : ನಗರದ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್‌ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರಮೇಶನ್ ಸೈನ್ಸ್ ಕೋರ್ಸ್‍ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಡಿಪ್ಲೋಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ...