ಕುದುರೆಮುಖ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ

0
ಮಂಗಳೂರು: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಮೇ 1 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು ತನಿಖಾ ಠಾಣೆ, ಬಸ್ರಿಕಲ್ಲು ತನಿಖಾ ಠಾಣೆ, ಹಾಗೂ ತನಿಕೋಡು ತನಿಖಾ ಠಾಣೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಪ್ರವಾಸಿಗರು ಇದರ...

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ " ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ " ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ...

‘ನೋವೇಶನ್ 2025’ ಅಂತರರಾಷ್ಟ್ರೀಯ ಸಮ್ಮೇಳನ

0
ಮ೦ಗಳೂರು: ಸೈ೦ಟ್ ಅಲೋಶಿಯಸ್ (ಸ್ವಾಯತ್ತ ವಿಶ್ವವಿದ್ಯಾಲಯ), ಏಮಿಟ್(AIMIT) ಬೀರಿ ಕ್ಯಾಂಪಸಿನ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಮ್ಯಾನೇಜ್’ಮೆಂಟ್ ನ ಎಂಬಿಎ ವಿಭಾಗ ವತಿಯಿ೦ದ ‘ನೋವೇಶನ್ 2025’: ಇಂಡಸ್ಟ್ರಿ 5.0, 6.0 ಮತ್ತು ಅದರ ಮುಂಬರುವ ತಂತ್ರಜ್ಞಾನಗಳಲ್ಲಿ ನಾವೀನ್ಯತೆಗಳು - ಭವಿಷ್ಯದ ವ್ಯವಸ್ಥಾ ಮಾದರಿಗಳ ಅಭಿವೃದ್ಧಿ ಎಂಬ ವಿಷಯದ ಮೇಲೆ 8ನೇ ಅಂತರರಾಷ್ಟ್ರೀಯ ಸಮ್ಮೇಳನ ಏ....

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ: ವಿನೂತನ ಶೈಲಿಯ ಚಿಕಿತ್ಸೆಯಿಂದ ಹೃದ್ರೋಗಿಗೆ ಜೀವದಾನ

0
ಮಂಗಳೂರು: ನಗರದ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹೃದ್ರೋಗ ಶಾಸ್ತ್ರ ವಿಭಾಗದ ವೈದ್ಯರ ತಂಡ ವಯಸ್ಸಾದ ಹೃದ್ರೋಗಿಗೆ ವಿನೂತನ ಶೈಲಿಯ ಚಿಕಿತ್ಸೆಯ ಮೂಲಕ ಜೀವದಾನ ನೀಡಿದ ಘಟನೆ ನಡೆದಿದೆ. ವೈದ್ಯರು ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಅಪರೂಪದ ಮತ್ತು ಗಮನಾರ್ಹ ಸಾಧನೆ ಮಾಡಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಹೊನ್ನಾವರ (ಉತ್ತರ ಕನ್ನಡ) ನಗರ ಮೂಲದ 69...

ಬೆಳ್ಳಿತೆರೆಯಲ್ಲಿ ಯಕ್ಷಗಾನ ‘ವೀರಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

ಮಂಗಳೂರು: ಪ್ರಪಂಚದ ಚಿತ್ರರಂಗದ ಇತಿಹಾಸದಲ್ಲಿ ಪ್ರಥಮ ಬಾರಿ, ಕರಾವಳಿ ಕರ್ನಾಟಕದ ಸಮೃದ್ಧ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು 'ವೀರ ಚಂದ್ರಹಾಸ' ಚಿತ್ರದ ಮೂಲಕ ಬೆಳ್ಳಿಪರದೆಗೆ ತರಲಾಗಿದೆ. ಏ.18ರಂದು ಇದನ್ನು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದೀಗ ಕರವಾಳಿಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಬೇರೆ ಕಡೆಗಳಲ್ಲೂ ಹಂತಹಂತವಾಗಿ ಬಿಡುಗಡೆಗೊಳಿಸಲಾಗುವುದು ಎಂದು ಖ್ಯಾತ ಸಂಗೀತ,...

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ : ಹವ್ಯಾಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶ್ ಟ್ರಸ್ಟ್ ನ ಹವ್ಯಾಸಿ ಘಟಕದ ಸಭೆ ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸೌಧದಲ್ಲಿ ನಡೆಯಿತು.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹವ್ಯಾಸಿ ಘಟಕದ ನೂತನ ಪದಾಧಿಕಾರಿಗಳ ನೇಮಕ ನಡೆಯಿತು.ಗೌರವಾಧ್ಯಕ್ಷರಾಗಿ ಮಧುಕರ ಭಾಗವತ ಕುಳಾಯಿ, ಅಧ್ಯಕ್ಷರಾಗಿ ರಾಜಾರಾಮ ಹೊಳ್ಳ ಕೈರಂಗಳ, ಉಪಾಧ್ಯಕ್ಷರಾಗಿ...

ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಠತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ

0
ಮಂಗಳೂರು: ಬೆಂಗಳೂರು ವಿದ್ಯಾನಗರದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಠತಾ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ ಪ್ರತಿಭಾನ್ವಿತರಾಗಿರುವ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಲುವಾಗಿ ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ಕ್ರೀಡಾಶಾಲೆ, ವಿದ್ಯಾನಗರ, ಬೆಂಗಳೂರು ಕೇಂದ್ರಗಳಲ್ಲಿ ಮೇ 5 ಮತ್ತು 6 ರಂದು ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸಲಾಗುತ್ತಿದೆ. ಆಸಕ್ತ ಅರ್ಹ ಕ್ರೀಡಾಪಟುಗಳು ಆಯ್ಕೆಯಲ್ಲಿ...

ಎಂ.ಸಿ.ಸಿ ಬ್ಯಾಂಕ್ : ಪರಮಪೂಜ್ಯ ಪೋಪ್ ಫ್ರಾನ್ಸಿಸ್‌ ಅವರಿಗೆ ಗೌರವ ನಮನ

0
ಮಂಗಳೂರು: ಎಂ.ಸಿ.ಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಏ. 24 ರ೦ದು ಬ್ಯಾಂಕಿನ ಆಡಳಿತ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಫಾ ಮುಲ್ಲರ್ಸ್ ಸಂಸ್ಥೆಯ ನಿಯೋಜಿತ ನಿರ್ದೇಶಕರಾದ ವಂದನೀಯ ಪೌಸ್ತಿನ್ ಲೋಬೊ ಅವರು ಪರಮಪೂಜ್ಯ ಪೋಪ್ ಫ್ರಾನ್ಸಿಸ್ ಅವರ ಆತ್ಮಕ್ಕೆ ಗೌರವ ಸಲ್ಲಿಸಿ ಹಲವಾರು ಸಂದರ್ಭಗಳಲ್ಲಿ ಪೋಪ್ಆವರೊಂದಿಗಿನ...

ಕದ್ರಿ ಪಾರ್ಕ್ ಬಾಲಭವನದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಅವಕಾಶ

0
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನವು ನಗರದ ಕದ್ರಿ ಪಾರ್ಕ್ ಬಳಿ ಕಾರ್ಯನಿರ್ವಹಿಸುತ್ತಿದ್ದು ಹೆಚ್ಚು ಬೇಡಿಕೆಯ ಪ್ರದೇಶದಲ್ಲಿ ಈ ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ.ಕಟ್ಟಡವು ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಹಾಗೂ 70-80 ಜನರು ಕುಳಿತುಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ. ಸಭಾಂಗಣವನ್ನು ಮಕ್ಕಳಿಗೆ ಸಂಬಂಧಿಸಿದ ಚಟುವಟಿಕೆ...

ಮುಂಗಾರು ವೇಳಾಪಟ್ಟಿ ಜಾರಿ: ಆಯ್ದ ರೈಲುಗಳ ಸಂಚಾರ ಸಮಯ ಬದಲಾವಣೆ

0
ಮ೦ಗಳೂರು: ಮುಂಗಾರು ಮಳೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಸುಗಮ ಸಂಚಾರಕ್ಕಾಗಿ ನೈರುತ್ಯ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ರೈಲುಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ ಎಂದು ಕೊಂಕಣ ರೈಲ್ವೆ ನಿಗಮ ನಿಯಮಿತ ತಿಳಿಸಿದೆ. ಈ ಪರಿಷ್ಕೃತ ವೇಳಾಪಟ್ಟಿ 2025ರ ಜೂನ್ ಹದಿನೈದರಿಂದ ಅಕ್ಟೋಬರ್ ಇಪ್ಪತ್ತರವರೆಗೆ ಜಾರಿಯಲ್ಲಿರುತ್ತದೆ. ಪರಿಷ್ಕೃತ ಸಮಯವು 2025ರ ಜೂನ್ ಹದಿನೈದರಂದು ಅಥವಾ ನಂತರ...