ನೆಹರು ಆಧುನಿಕ ಭಾರತದ ಶಿಲ್ಪಿ: ಬಿ ರಮಾನಾಥ ರೈ
ಮ೦ಗಳೂರು: ಪಂಡಿತ್ ಜವಹರಲಾಲ್ ನೆಹರು ಅವರು ಆಧುನಿಕ ಭಾರತದ ಶಿಲ್ಪಿ ಎ೦ದು ಬಿ ರಮಾನಾಥ ರೈ ಹೇಳಿದರು.ದ. ಕ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಂಡಿತ್ ಜವಾರಲಾಲ್ ನೆಹರು ಅವರ ಪುಣ್ಯತಿಥಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ನೆಹರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದರು. ವೈಜ್ಞಾನಿಕ ಮನೋಭಾವದ ನೆಹರು ರವರು ಪ್ರಜಾಪ್ರಭುತ್ವ, ಜಾತ್ಯತೀತ ಮೌಲ್ಯಗಳನ್ನು...
ಮೇ 30 :ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ
ಮಂಗಳೂರು,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ 30 ರಂದು ನಸೆಯಲಿದೆ. ಕಾಮಗಾರಿಗಳ ಉದ್ಘಾಟನೆ ನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ...
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ
ಮಂಗಳೂರು : ದ.ಕ ಜಿಲ್ಲೆಯ ಪ್ರವರ್ಗ 'ಸಿ' ವರ್ಗದ ದೇವಸ್ಥಾನಗಳಿಗೆ 9 ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಪ್ರವರ್ಗ ಬಿಪಡುಪೆರಾರ ಇಷ್ಟ ದೇವತಾ ಬಲವಂಡಿ ದೇವಸ್ಥಾನ, ಬೋಳಾರ ಹಳೆಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ, ಕೋಟೆಕಾರು ಶ್ರೀ ಮಲಿಯಾಳಿ ಚಾಮುಂಡಿ ದೈವಸ್ಥಾನ, ಹರಿಹರಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನ.ಪ್ರವರ್ಗ ಸಿಮೂಡಬಿದ್ರೆ ತಾಲೂಕಿನ...
ವಿಪತ್ತು ನಿರ್ವಹಣೆ: ಅಧಿಕಾರಿಗಳಿಗೆ ಸೂಚನೆ
ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ...
ಮಳೆ: ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ – ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ...
ವಿ.ಕೆ. ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ಅನಾವರಣಗೊಳಿಸಿದೆ ಸ್ಟಾನ್ಲಿ ಬೂಟೀಕ್ ಮತ್ತು ಸೋಫಾಗಳು
ಮಂಗಳೂರು: ಭಾರತದ ಪ್ರಮುಖ ಐಷಾರಾಮಿ ಪೀಠೋಪಕರಣಗಳು ಮತ್ತು ಗೃಹಾಲಂಕಾರ ಬ್ರಾಂಡ್ ಆದ ಸ್ಟಾನ್ಲಿ ಲೈಫ್ಸ್ಟೈಲ್ಸ್, ಮಂಗಳೂರಿನಲ್ಲಿ ತನ್ನ ಮೊದಲ ಅಂಗಡಿಯನ್ನು ವಿ.ಕೆ. ಗ್ರೂಪ್ ಜೊತೆಗೆ ಪಾಲುದಾರಿಕೆಯಲ್ಲಿ ತೆರೆಯುವುದಾಗಿ ಘೋಷಿಸಲು ಉತ್ಸುಕವಾಗಿದೆ ಎ೦ದು ಸ್ಟಾನ್ಲಿ ಲೈಫ್ಸ್ಟೈಲ್ಸ್ನ ಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುನಿಲ್ ಸುರೇಶ್ ಅವರು ಹೇಳಿದರು.
ಹೈಬ್ರಿಡ್ ಅಂಗಡಿ ಪರಿಕಲ್ಪನೆಯು ಸ್ಟಾನ್ಲಿ ಬೂಟೀಕ್ ಮತ್ತು ಸೋಫಾಗಳು...
ಪ.ಗೋ ಪ್ರಶಸ್ತಿ ಪ್ರದಾನ
ಮಂಗಳೂರು: ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ವರದಿಗಳ ಅಗತ್ಯವಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ಧೀನ್ ಮಾಣಿ ತಿಳಿಸಿದ್ದಾರೆ.ಅವರು ಪತ್ರಿಕಾ ಭವನದಲ್ಲಿ ಶನಿವಾರ 2024ನೆ ಸಾಲಿನ ಪ.ಗೋ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜಯವಾಣಿ ಹಿರಿಯ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.ಕಾಲ ಕಳೆದಂತೆ ಪತ್ರಿಕೋದ್ಯಮದ ಸವಾಲುಗಳು...
ಮಂಗಳೂರು: ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ವರದಿಗಳ ಅಗತ್ಯವಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ಧೀನ್ ಮಾಣಿ ತಿಳಿಸಿದ್ದಾರೆ.ಅವರು ಪತ್ರಿಕಾ ಭವನದಲ್ಲಿ ಶನಿವಾರ 2024ನೆ ಸಾಲಿನ ಪ.ಗೋ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜಯವಾಣಿ ಹಿರಿಯ ಉಪಸಂಪಾದಕ ರಾಜೇಶ್ ಶೆಟ್ಟಿ ದೋಟ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.ಕಾಲ ಕಳೆದಂತೆ ಪತ್ರಿಕೋದ್ಯಮದ ಸವಾಲುಗಳು...
ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
ಮಂಗಳೂರು: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು,ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಖ್ಯಾತ ಉದ್ಯಮಿ, ಸಾಮಾಜಿಕ...
ಹರಿಕೀರ್ತನಾ ಕಲಾವಿದೆ ಮಂಜುಳಾ ಜಿ.ರಾವ್ ‘ಎ ಗ್ರೇಡ್’ ಕಲಾವಿದೆಯಾಗಿ ಬಡ್ತಿ
ಮ೦ಗಳೂರು: ಖ್ಯಾತ ಹರಿಕೀರ್ತನಾ ಕಲಾವಿದೆ ಮಂಜುಳಾ ಜಿ.ರಾವ್ ಇರಾ ಅವರು ಕೇಂದ್ರ ಆಡಿಶನ್ ಬೋರ್ಡ್ ಆಕಾಶವಾಣಿ
ಮಂಗಳೂರು ಕೇಂದ್ರದ ಮೂಲಕ ನಡೆಸಿದ ಆಡಿಶನ್ ರೆಕಾರ್ಡಿಂಗ್ನ ಹರಿಕಥೆ ವಿಭಾಗದಲ್ಲಿ ‘ಎ ಗ್ರೇಡ್’ ಕಲಾವಿದೆಯಾಗಿ ಬಡ್ತಿ ಹೊಂದಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.







