ಎ. 18-20 ಕರಾವಳಿ ಉತ್ಸವ ಮೈದಾನದಲ್ಲಿ ‘ಬ್ಯಾರಿ ಸೌಹಾರ್ದ ಉತ್ಸವ’

0
ಮ೦ಗಳೂರು: ಕರ್ನಾಟಕ ಬ್ಯಾರೀಸ್ ಸೋಶಿಯಲ್ ಎಂಡ್ ಕಲ್ಚರಲ್ ಫಾರಂ ಆಯೋಜಿಸುವ 'ಸೌಹಾರ್ದ ಬ್ಯಾರಿ ಉತ್ಸವ - 2025' ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಎಪ್ರಿಲ್ 18, 19,20 ರಂದು ಜರಗಲಿದೆ. ಈ ಉತ್ಸವದಲ್ಲಿ ಬ್ಯಾರಿ ಜನಾಂಗದ ವೈಶಿಷ್ಟ್ಯತೆ, ಸಂಸ್ಕೃತಿ, ಸೌಹಾರ್ದತೆ, ಕೊಡುಗೆಗಳು, ಸಾಧನೆಗಳು, ಪರಂಪರೆಗಳನ್ನು ಪ್ರತಿಬಿಂಬಿಸುವ ಜೊತೆಗೆ ಯುವ...

ಉಳ್ಳಾಲ ಉರೂಸ್: ಸಂಚಾರ, ಸ್ವಚ್ಛತೆಗೆ ಆದ್ಯತೆ – ಉಸ್ತುವಾರಿ ಸಚಿವರ ಸೂಚನೆ

0
ಮ೦ಗಳೂರು: ಐದು ವಷ೯ಗಳಿಗೊಮ್ಮೆ ನಡೆಯುವ ಉಳ್ಳಾಲ ಉರೂಸ್ ಕಾಯ೯ಕ್ರಮದ ಸಂದಭ೯ದಲ್ಲಿ ಉಳ್ಳಾಲ ನಗರದಲ್ಲಿ ಸುವ್ಯವಸ್ಥಿತ ಸಂಚಾರ ಹಾಗೂ ಸ್ವಚ್ಛತೆ ಕಾಪಾಡಲು ಆದ್ಯತೆ ನೀಡಬೇಕು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ದಗಾ೯ ಸಭಾಂಗಣದಲ್ಲಿ ಉರೂಸ್ ಸಂದಭ೯ದಲ್ಲಿ ಮೂಲಸೌಕರ್ಯ ಗಳ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಏಪ್ರಿಲ್...

ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್

0
ಮ೦ಗಳೂರು: ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಮಗ್ರ ಆರೋಗ್ಯವ್ಯವಸ್ಥೆ ನೀಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.ಅವರು ಶುಕ್ರವಾರ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ, ಡಯಾಲಿಸಿಸ್ ಕೇಂದ್ರ, ಆಯುಷ್ ಆಸ್ಪತ್ರೆಯ ಕಟ್ಟಡ ಮೊದಲ ಮಹಡಿ ಶಂಕುಸ್ಥಾಪನೆ, ಶವಾಗಾರ ಕಟ್ಟಡ, ಬಿಪಿಸಿಎಲ್ ನೆರವಿನ ಪುನಶ್ಚೇತನ ಕೇಂದ್ರ ಕಟ್ಟಡ...

ಮಹಿಳಾ ಪ್ರಧಾನ “ಮೀರಾ” ತುಳು ಸಿನಿಮಾ ಬಿಡುಗಡೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ 'ಮೀರಾ' ತುಳು ಚಲನಚಿತ್ರ ಮಂಗಳೂರಿನ ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು.ಮಾಜಿ ಮೇಯರ್ ಮನೋಜ್ ಕುಮಾರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಬಿಡುಗಡೆ ಗೊಳಿಸಿದರು. ತುಳುವಿನಲ್ಲಿ ಬಿಡುಗಡೆ ಗೊಂಡಿರುವ ಮೀರಾ ಸಿನಿಮಾದಲ್ಲಿ ನಮ್ಮ ಮನೆಯ ಸುತ್ತಮುತ್ತಲಿನ...

ಕ್ರೀಡಾ ವಸತಿ ಶಾಲೆ/ನಿಲಯ: ವಿಶೇಷ ಆಯ್ಕೆ ಶಿಬಿರ

0
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಪ್ರವೇಶಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ರಾಜ್ಯದ...

ಮಹಾವೀರರ ಸಂದೇಶ ಜಾಗತಿಕವಾಗಿದೆ: ಸ್ಪೀಕರ್

0
ಮ೦ಗಳೂರು: ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್...

ಎ. 18 – 26: ಶ್ರೀಕ್ಷೇತ್ರ ಗಣೇಶಪುರದಲ್ಲಿ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ

0
ಕಾಟಿಪಳ್ಳ : ಶ್ರೀಕ್ಷೇತ್ರ ಗಣೇಶಪುರದಲ್ಲಿ ಬ್ರಹ್ಮಕಲಶೋತ್ಸವ, ಬ್ರಹ್ಮರಥ ಸಮರ್ಪಣೆ, ನಾಗಮಂಡಲ, ಜಾರಂದಾಯ ನೇಮೋತ್ಸವ, ಭಜನಾ ಸಂಭ್ರಮೋತ್ಸವ ಕಾರ್ಯಕ್ರಮವು ಎಪ್ರಿಲ್ 18 ರಿಂದ 26ರವರೆಗೆ ನಡೆಯಲಿದ್ದು ಈ ಸಂದರ್ಭದಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಬ್ರಹ್ಮರಥ ಸಮರ್ಪಣೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ ಹೇಳಿದ್ದಾರೆ. ಅವರು ದೇವಳದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ...

ರೋಹನ್ ಗಾರ್ಡನ್-ಶಿವಭಾಗ್:‌ ಏ.12ರಂದು ಭೂಮಿಪೂಜೆ

0
ಮಂಗಳೂರು: ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸುಮಾರು ಮೂರು ದಶಕಗಳಿಗೂ ಮಿಕ್ಕಿ ಸೇವೆ ನೀಡುತ್ತಿರುವ ರೋಹನ್ ಕಾರ್ಪೋರೇಶನ್, ತನ್ನ ಮತ್ತೊಂದು ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ ಯೋಜನೆಯ ಭೂಮಿಪೂಜೆಯನ್ನು, ಏಪ್ರಿಲ್ 12ರ ಶನಿವಾರ ಸಂಜೆ 5 ಗಂಟೆಗೆ ನಡೆಸಲಿದೆ. ಕದ್ರಿ -ಶಿವಬಾಗ್, ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ವಸತಿ ಸಮುಚ್ಚಯ ಪ್ರಕೃತಿ ಮತ್ತು ಅನುಕೂಲತೆಗಳ...

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸಂಸ್ಥಾಪನಾ ದಿನಾಚರಣೆ

0
ಮಂಗಳೂರು: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಸಂಸ್ಥಾಪನಾದಿನಾಚರಣೆಯ ಅಂಗವಾಗಿ ದ.ಕ. ಜಿಲ್ಲಾ ಎನ್.ಎಸ್.ಯು.ಐ ಘಟಕದ ವತಿಯಿಂದಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಧ್ವಜಾರೋಹಣ ಕಾರ್ಯಕ್ರಮ ಬುಧವಾರ ನಡೆಯಿತು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, 1971ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಸ್ಥಾಪಿಸಿದ ಎನ್.ಎಸ್.ಯು.ಐಅಸಂಖ್ಯಾತ ನಾಯಕರನ್ನು ಹುಟ್ಟು ಹಾಕಿದೆ. ಸಂಘಟನೆಯು ವಿದ್ಯಾರ್ಥಿಗಳ...

ರೆಡ್‌ಕ್ರಾಸ್ ಸೊಸೈಟಿಯಿಂದ ವಿಶ್ವ ಆರೋಗ್ಯ ದಿನಾಚರಣೆ

0
ಮಂಗಳೂರು : ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್‌ಕ್ರಾಸ್ ಘಟಕ ಮಂಗಳೂರು ವಿ.ವಿ.,ಯನೆಪೋಯ ಪರಿಗಣಿತ ವಿ.ವಿ. ಮತ್ತು ವಿ.ವಿ.ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ‘ ಮನುಷ್ಯನಿಗೆ ಬದುಕಿನಲ್ಲಿ ಆರೋಗ್ಯ...