ಚಾರಿಟಿ ಟ್ರೋಫಿ 2025 : ಪಾಲಡ್ಕಾ ಪ್ರಥಮ, ಪೆರ್ಮನೂರ್ ದ್ವಿತೀಯ

0
ಮ೦ಗಳೂರು: ವೆಲ್ಫೇರ್ ಏಸೋಸಿಯೇಷನ್ ರಾಣಿಪುರ ಮುಂದಾಳತ್ವದಲ್ಲಿ ದೇರಳಕಟ್ಟೆಪಾದರ್ ಮುಲ್ಲರ್ ಹೋಮಿಯೋಪತಿ ಮೈದಾನದಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟದಲ್ಲಿ ಸೇಂಟ್ ಲೋಯೋಲಾ ಚರ್ಚ ಪಾಲಡ್ಕಾ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ್ ಪೆರ್ಮನೂರ್ ರನ್ನರ್ ಪಟ್ಟವನ್ನು ಪಡೆದುಕೊ೦ಡಿದೆ. ಬಡವರು, ಹಾಗೂ ವಿವಿಧ ರೋಗಗಳಿಂದ ಬಳಲುವ ಬಡ ರೋಗಿಗಳಿಗೆ ಸಹಾಯ ಹಸ್ತವನ್ನು ನೀಡುವ...

ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಸ್ಥಾನಮಾನ: ಎ. 7ರಂದು ಸಿಎಂ ಭೇಟಿಗೆ ನಿರ್ಧಾರ

0
ಮಂಗಳೂರು: ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್‌ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆಗಳು ಒಟ್ಟು ಸೇರಿ ಅಖಿಲ ಅಮೇರಿಕ ತುಳುವರ ಅಂಗಣದ ಪ್ರಮುಖರು ನಿರ್ಧರಿಸಿದ್ದಾರೆ.ಇದಕ್ಕೂ ಮೊದಲು ಮುಂಬಯಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭಾಸ್ಕರ ಶೇರಿಗಾರ್‌ ಅವರು ಭೇಟಿ ಮಾಡಲಿದ್ದು,...

ಭಿಕ್ಷಾಟನೆ: ತಾಯಿ ಮಕ್ಕಳ ರಕ್ಷಣೆ

0
ಮಂಗಳೂರು : ಪುಟ್ಟ ಮಕ್ಕಳನ್ನು ಹಿಡಿದುಕೊಂಡು ನಗರದ ಲಾಲ್‍ಬಾಗ್ ಜಂಕ್ಷನ್ ಸಿಗ್ನಲ್ ಬಳಿ ಬಿಕ್ಷಾಟನೆ ನಡೆಸುತ್ತಿದ್ದ ತಾಯಿ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪತ್ತೆ ಹಚ್ಚಿ ಅವರ ಊರುಗಳಿಗೆ ಕಳುಹಿಸಿಕೊಟ್ಟಿದ್ದಾರೆ.ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಮಕ್ಕಳ ರಕ್ಷಣಾ ಘಟಕ ಪೋಲೀಸರ ಸಹಯೋಗದೊಂದಿಗೆ ಲಾಲ್‍ಬಾಗ್ ಸಿಗ್ನಲ್ ಬಳಿ ಭಿಕ್ಷಾಟನೆ ನಡೆಸುತ್ತಿದ್ದ 4...

ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ನಿಂದ ಗೀತಾ ಬಾಯಿಗೆ ಆರ್ಥಿಕ ನೆರವು

0
ಮ೦ಗಳೂರು: ಡ್ರಾಮೆನ್ ನಾರ್ವೆಯಲ್ಲಿ ನಡೆಯಲಿರುವ ವಿಶ್ವ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಗೀತಾ ಬಾಯಿ ಅವರಿಗೆ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ವತಿಯಿಂದ ಆರ್ಥಿಕ ಸಹಾಯದ ಚೆಕ್ ಅನ್ನು ಸಂಸ್ಥೆಯ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈಯವರು ಹಸ್ತಾಂತರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕ್ರೀಡಾಪಟು ಗೀತಾ ಬಾಯಿ ಡ್ರಾಮೆನ್ ನಾರ್ವೆಯಲ್ಲಿ...

ಉಸ್ತುವಾರಿ ಸಚಿವರ ಪ್ರವಾಸ

0
ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 5 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಎಪ್ರಿಲ್ 5 ರಂದು ಬೆಳಿಗ್ಗೆ 6:55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ಬೆಳಿಗ್ಗೆ 7:40 ಗಂಟೆಗೆ ಸಕ್ರ್ಯೂಟ್ ಹೌಸ್, 9:30- ನಗರದ ಕೊಡಿಯಾಲ್‍ಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ...

ಜಮೀನು 1-5 ಪ್ರಕರಣಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

0
ಮಂಗಳೂರು : ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಸೂಚಿಸಿದ್ದಾರೆ.ಅವರು ಬಂಟ್ವಾಳ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸೂಚನೆ ನೀಡಿದರು.ಭೂ ಮಂಜೂರಾತಿ ನಂತರ ಸಾರ್ವಜನಿಕರು 1-5 ಮಾಡಲು ಸಲ್ಲಿಸಿರುವ ಸಾಕಷ್ಟು ಅರ್ಜಿಗಳು ಬಾಕಿ ಇದೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿರುವ...

ರೋಹನ್ ಕಾರ್ಪೋರೇಶನ್ ಸಂಸ್ಥೆಯ ಹೊಸ ರೆಸಿಡೆನ್ಶಿಯಲ್ ಯೋಜನೆ ‘ರೋಹನ್ ಮಿರಾಜ್’ಗೆ ಏ. 5 ರಂದು ಭೂಮಿ ಪೂಜೆ

0
ಮ೦ಗಳೂರು: ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ಏ.5 ರಂದು) ಸಂಜೆ 5 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ ಎತ್ತಲಿದೆ. ರೋಹನ್ ಮಿರಾಜ್: ರೋಹನ್ ಮಿರಾಜ್ ಮಂಗಳೂರಿನ ನಗರ...

ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

0
ಹೊಸದಿಲ್ಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸೌಜನ್ಯದ ಭೇಟಿ ಮಾಡಿದ್ದಾರೆ. ಕ್ಯಾ. ಚೌಟ ಅವರು ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಶ್ರೀಮತಿ ಪುಷ್ಪಾ ಚೌಟ ಅವರೊಂದಿಗೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ...

ಪರಿಹಾರ ಮಂಜೂರಾತಿಗೆ ವಿಳಂಬ ಸಹಿಸಲಾಗದು- ಸ್ಪೀಕರ್ ಯು.ಟಿ ಖಾದರ್

0
ಮಂಗಳೂರು : ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಅಥವಾ ಪ್ರಾಕೃತಿಕ ದುರಂತಗಳ ಸಂತ್ರಸ್ತರಿಗೆ ಸೌಲಭ್ಯವನ್ನು ಮಂಜೂರು ಮಾಡಲು ದಾಖಲೆಗಳ ಕೊರತೆ ನೆಪದಲ್ಲಿ ವಿಳಂಬಿಸುವುದನ್ನು ಸಹಿಸಲಾಗದು ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.ಅವರು ಬುಧವಾರ ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ಉಳ್ಳಾಲ ತಾಲೂಕು ಮಟ್ಟದ ಕುಡಿಯುವ ನೀರಿನ ಯೋಜನೆ, ಅತಿವೃಷ್ಟಿ ಅನಾವೃಷ್ಟಿ ಕುರಿತು ಉಳ್ಳಾಲ ತಾಲೂಕು...

ನೈಋತ್ಯ ರೈಲ್ವೆಯ 2024-25ರ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಸಾಧನೆ

0
ನೈಋತ್ಯ ರೈಲ್ವೆ 45.66 ಮಿಲಿಯನ್ ಟನ್ ಸರಕು ಸಾಗಣೆಯ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಹುಬ್ಬಳ್ಳಿ ವಿಭಾಗವು 32.69 ಮಿಲಿಯನ್ ಟನ್ ಸಾಧಿಸಿದ್ದು, ನೈಋತ್ಯ ರೈಲ್ವೆಗೆ ದೊಡ್ಡ ಕೊಡುಗೆ ನೀಡಿದೆ. ಮೈಸೂರು ವಿಭಾಗವು 10.84 ಮಿಲಿಯನ್ ಟನ್ ಗುರಿಯನ್ನು ಮೀರಿ 10.89 ಮಿಲಿಯನ್ ಟನ್ ಸಾಧಿಸಿದೆ. 67.57 ಮಾರ್ಗ ಕಿಲೋಮೀಟರ್ ವಿದ್ಯುದ್ದೀಕರಣ ಪೂರ್ಣಗೊಳಿಸಲಾಗಿದೆ. 39.1 ಕಿ.ಮೀ ದ್ವಿಪಥ ಮಾರ್ಗ ಮತ್ತು 26.5...