ಶಾಲಾ ಕೊಠಡಿ ದುರಸ್ತಿ: 697 ಲಕ್ಷ ಮಂಜೂರು

0
ಮಂಗಳೂರು:‌ 2024-25 ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಶಾಲೆಗಳ ಕೊಠಡಿ ದುರಸ್ತಿಗಾಗಿ ಜಿಲ್ಲೆಯ 312 ಶಾಲೆಗಳಿಗೆ ರೂ. 697.77 ಲಕ್ಷ ಮೊತ್ತ ಅನುದಾನ ಮಂಜೂರಾಗಿದೆ.ಬಂಟ್ವಾಳ ತಾಲೂಕಿನ 57 ಶಾಲೆಗಳಿಗೆ ಮೊತ್ತ ರೂ. 122.43 ಲಕ್ಷ , ಬೆಳ್ತಂಗಡಿ ತಾಲೂಕಿನ 48 ಶಾಲೆಗಳಿಗೆ ಮೊತ್ತ ರೂ.99.13, ಮಂಗಳೂರು ಉತ್ತರ 37 ಶಾಲೆಗಳಿಗೆ ಮೊತ್ತ ರೂ....

ಮೇ 27ರಂದು ನವೀನ್.ಡಿ.ಪಡೀಲ್ ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮೇ 27ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತುಳು ರಂಗಭೂಮಿ ಹಾಗೂ ಸಿನಿಮಾ ನಟ ನವೀನ್.ಡಿ.ಪಡೀಲ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಚಿತ್ರ ನಿರ್ದೇಶಕ, ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ...

ಕುತ್ಲೂರು ಶಾಲಾಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಯೋಗ ದೊಂದಿಗೆ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ ಎಫ್ ಇಂಡಿಯಾ ಲಿಮಿಟೆಡ್ ನ ಸಿಎಸ್ ಆರ್ ನಿಧಿಯಿಂದ ನೋಟ್ ಬುಕ್, ಕಲಿಕಾ ಸಾಮಾಗ್ರಿ ವಿತರಣಾ ಹಾಗೂ ಶಾಲಾ ಮಕ್ಕಳ...

ವಿಮಾನ ದುರಂತ: ಜಿಲ್ಲಾಡಳಿತ ಶ್ರದ್ಧಾಂಜಲಿ

0
ಮಂಗಳೂರು: 2010ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತ ಘಟನೆಯ ಸ್ಮರಣಾರ್ಥ ಗುರುವಾರ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು.ನಗರದ ಕೂಳೂರು - ತಣ್ಣೀರುಬಾವಿ ರಸ್ತೆಯಲ್ಲಿ ವಿಮಾನ ದುರಂತದಲ್ಲಿ ಅಗಲಿದವರ ಸ್ಮರಣೆಗಾಗಿ ನಿರ್ಮಿಸಿರುವ ಪಾರ್ಕ್‍ನಲ್ಲಿ ಸ್ಮಾರಕಕ್ಕೆ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಗೌರವ ಸಲ್ಲಿಸಿದರು.ಮಂಗಳೂರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್,...

ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

0
ನವದೆಹಲಿ: 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ...

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆಗೆ ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್ ಸಿಎಸ್ಆರ್ ನಿಧಿ ಯಿಂದ ನೀಡಲಾಗಿರುವ ನೋಟ್ ಬುಕ್ ಹಸ್ತಾಂತರ ಹಾಗೂ ಶಾಲಾ ಮಕ್ಕಳ ಬ್ಯಾಂಡ್ ಸೆಟ್ ನ ಸಮವಸ್ತ್ರ ವಿತರಣಾ ಕಾರ್ಯಕ್ರಮ...

ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶ: ಅರ್ಜಿ ಆಹ್ವಾನ

0
ಮಂಗಳೂರು: ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ...

ಶಾಲಾ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ನಿಗದಿ

0
ಮಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ಮೇ 29 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದ್ದು, ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುμÁ್ಠನಗೊಳಿಸಲು...

ವಿಮಾನ ದುರಂತ: ಮೇ 22 ರಂದು ಶ್ರದ್ಧಾಂಜಲಿ ಕಾರ್ಯಕ್ರಮ

0
ಮಂಗಳೂರು: 2010 ರ ವಿಮಾನ ದುರಂತದಲ್ಲಿ ಮಡಿದವರಿಗೆ ಮೇ 22 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ಕೂಳೂರು ತಣ್ಣೀರು ಬಾವಿ ರಸ್ತೆಯ ಬಳಿ ಜರಗಲಿದೆ.2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಜರಗಿಸುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ...

ಮಹಾನಗರಪಾಲಿಕೆ ಆಸ್ತಿ ತೆರಿಗೆ: ಶೇ.5 ರಿಯಾಯಿತಿ ವಿಸ್ತರಣೆ

0
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿತೆರಿಗೆಯನ್ನು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ (ಎಪ್ರಿಲ್ ತಿಂಗಳಲ್ಲಿ) ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್...