23.2 C
Karnataka
Saturday, June 14, 2025

ಎ೦ಆರ್‌ ಪಿಎಲ್‌ ಸಿಎಸ್‌ ಆರ್‌ ನಿಧಿಯಡಿ ಸ್ನೇಹಾಲಯ ಸಂಸ್ಥೆಯ ನೂತನ ಸೌಲಭ್ಯದ ಉದ್ಘಾಟಣೆ

ಮ೦ಗಳೂರು: ಮಾನಸಿಕ ರೋಗಿಗಳ ಸಾಮಾಜಿಕ ಪುನರ್ವಸತಿಗಾಗಿ ಸ್ಥಾಪಿಸಲ್ಪಟ್ಟು ಅವರ ಸೇವೆಯಲ್ಲಿ ನಿರತವಾಗಿರುವ ಸ್ನೇಹಾಲಯ ಸಂಸ್ಥೆಯ ವ್ಯಸನ ನಿವಾರಣಾ ಕೇಂದ್ರದಲ್ಲಿ ಎ೦ಆರ್‌ ಪಿಎಲ್‌ ಸಿಎಸ್‌ ಆರ್‌ ನಿಧಿಯಡಿ ಹೊಸದಾಗಿ ನಿರ್ಮಿಸಲಾದ ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆ ನೆರವೇರಿತು.

ಎ೦ಆರ್‌ ಪಿಎಲ್‌ ಓಎನ್ ಜಿಸಿ ಮಂಗಳೂರಿನ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಮಿಯಾರ್ ಅವರ ಪರವಾಗಿ ವಿಭಾಗದ ಹಿರಿಯ ವ್ಯವಸ್ಥಾಪಕ ಕೆ. ನಾಗರಾಜ್ ರಾವ್ ಅವರು ಟೆರೇಸ್ ರೂಫಿಂಗ್ ಮತ್ತು ನೆಲಹಾಸಿನ ಉದ್ಘಾಟನೆ ನೆರವೇರಿಸಿದರು. ಜಾನ್ ಬಿ. ಮೊಂತೆರೊ, ರಚನಾ ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ, ಮಂಗಳೂರು, ರಾಜ ಬಲ್ಚಡ, ಅರಸು ಮಂಜಿಹ್ನಾರ್ ಕ್ಷೇತ್ರ, ಉದ್ಯಾವರ ಮಾಡ, ಸ್ನೇಹಾಲಯದ ಚಾಪ್ಲಿನ್ ರೆವರೆಂಡ್ ಫಾದರ್ ಸಿರಿಲ್ ಡಿ’ಸೋಜಾ. ರಫೀಕ್ ಮಾಸ್ಟರ್ ಉಪಸ್ಥಿತರಿದ್ದರು.ಸ್ನೇಹಾಲಯದ ಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಬ್ರದರ್ ಜೋಸೆಫ್ ಕ್ರಾಸ್ತಾ ಸ್ವಾಗತಿಸಿದರು. ಜಿಯೋ ಡಿಸಿಲ್ವಾ ಅವರು ನೀರೂಪಿಸಿದರು. ಸ್ನೇಹಾಲಯದ ಕಾರ್ಯದರ್ಶಿ ಒಲಿವಿಯಾ ಕ್ರಾಸ್ತಾ ವ೦ದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles