28.8 C
Karnataka
Sunday, May 19, 2024

ಪಂಜಾಬ್- ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಭೇಟಿ

ಮಂಗಳೂರು:ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಫರೀದ್ ಬುಧವಾರ ಪಂಜಾಬ್ ವಿಧಾನ ಸಭೆ ಸಭಾಧ್ಯಕ್ಷ ಸರ್ದಾರ್ ಕುಳ್ತಾರ್ ಸಿಂಘ್ ಸಂದ್ವನ್ ಅವರನ್ನು ಭೇಟಿಯಾಗಿ ಚರ್ಚಿಸಿ ಅಗತ್ಯ ಮಾಹಿತಿ ಪಡೆದರು.
ಪಂಜಾಬ್ ವಿಧಾನ ಸಭೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಕೂಡ ಚರ್ಚಿಸಿದರು. ಈ ಸಂದರ್ಭದಲ್ಲಿ ಪಂಜಾಬ್ ವಿಧಾನ ಸಭೆಯ ಕಾರ್ಯದರ್ಶಿ ರಮ್ಲೋಕ್, ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮತ್ತು ವಿಧಾನ ಪರಿಷತ್ತಿನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles